ಕ್ರೀಡೆ

ಚೆಸ್ ವಿಶ್ವಕಪ್: ಮ್ಯಾಗ್ನಸ್ ಕಾರ್ಲ್‌ಸನ್ ಚಾಂಪಿಯನ್

ಬಾಕು : ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಗುರುವಾರ ಭಾರತದ ಯುವ ಗ್ರಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ವಿರುದ್ಧ ಜಯ ಸಾಧಿಸಿ ಚೆಸ್ ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಮೊದಲ ಎರಡು ಕ್ಲಾಸಿಕಲ್ ಗೇಮ್‌ಗಳು ಡ್ರಾನಲ್ಲಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಫಲಿತಾಂಶ ನಿರ್ಧರಿಸಲು ಇಂದು ಟೈ-ಬ್ರೇಕರ್ ಪಂದ್ಯ ನಡೆಸಲಾಯಿತು. ವಿಶ್ವಕಪ್‌ನಲ್ಲಿ ಪ್ರಜ್ಞಾನಂದ ಅತ್ಯುತ್ತಮ ಪ್ರದರ್ಶನದಿಂದ ಪ್ರಶಸ್ತಿಯ ಭರವಸೆ ಮೂಡಿಸಿದ್ದರು.

ಮೊದಲ ಟೈ-ಬ್ರೇಕರ್‌ನಲ್ಲಿ ಜಯ ಸಾಧಿಸಿದ ರ್ಯಾಪಿಡ್ ಹಾಗೂ ಬ್ಲಿಟ್ಸ್ ಮಾದರಿಯ ಹಾಲಿ ವಿಶ್ವ ಚಾಂಪಿಯನ್ ಕಾರ್ಲ್‌ಸನ್ 1-0 ಮುನ್ನಡೆ ಸಾಧಿಸಿದರು. ಪ್ರಜ್ಞಾನಂದ 47 ನಡೆಗಳಲ್ಲಿ ಮೊದಲ ಟೈ-ಬ್ರೇಕರ್‌ನಲ್ಲಿ ಸೋಲುಂಡರು. ಮೊದಲ ಟೈಬ್ರೇಕರ್‌ನಲ್ಲಿ ತೀವ್ರ ಪೈಪೋಟಿ ಕಂಡುಬಂದಿದ್ದು ಅಂತಿಮವಾಗಿ ಕಾರ್ಲ್‌ಸನ್ ಮೇಲುಗೈ ಸಾಧಿಸಿದರು.

ಎರಡನೇ ಟೈ-ಬ್ರೇಕರ್‌ನಲ್ಲಿ 18ರ ಹರೆಯದ ಪ್ರಜ್ಞಾನಂದ ವಿರುದ್ಧ ಡ್ರಾ ಮಾಡಿಕೊಂಡ ನಂತರ ಕಾರ್ಲ್‌ಸನ್ 1.5 ಅಂತರದಿಂದ ಪಂದ್ಯವನ್ನು ಜಯಿಸಿದರು.

andolanait

Recent Posts

ಇನ್ನು ಮುಂದೆ ಸೌಜನ್ಯದಿಂದ ವರ್ತಿಸುವುದಿಲ್ಲ ; ಇರಾನ್‌ಗೆ ಟ್ರಂಪ್‌ನ ಕಠಿಣ ಎಚ್ಚರಿಕೆ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು…

4 mins ago

ಬಿಟ್‌ಕಾಯಿಲ್‌ ಪ್ರಕರಣ; ನಲಪಾಡ್‌ ಹ್ಯಾರಿಸ್‌ ಮನೆ ಸೇರಿ 17 ಕಡೆ ಇ.ಡಿ ದಾಳಿ

ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ…

14 mins ago

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…

51 mins ago

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

1 hour ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

1 hour ago

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

2 hours ago