ಬೆಂಗಳೂರು : ಬರ್ಮಿಂಗ್ ಹ್ಯಾಂ ಕಾಮನವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಕರ್ನಾಟಕ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಮೃತ ಕ್ರೀಡಾ ದತ್ತು ಯೋಜನೆ ಅಡಿ ಆಯ್ಕೆಯಾಗಿರುವ 75 ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದರು.
ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ…
ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ…
ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ…
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…