ಕ್ರೀಡೆ

ಖೋ-ಖೋ ವಿಶ್ವಕಪ್‌ ಗೆದ್ದವರಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ

ಬೆಂಗಳೂರು: 2025ರ ಖೋ-ಖೋ ವಿಶ್ವಕಪ್‌ನಲ್ಲಿ ಭಾರತ ತಂಡದ ಮಹಿಳೆಯರು ಹಾಗೂ ಪುರುಷರು ಪ್ರಶಸ್ತಿ ಗೆದ್ದಿರುವುದಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ.

ಎರಡು ವಿಭಾಗದಲ್ಲೂ ಭಾರತ ವಿಶ್ವ ಚಾಂಪಿಯನ್‌ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ. ಮಲ್ಲಿಗೆರೆ ಗ್ರಾಮದ ಎಂ.ಕೆ. ಗೌತಮ್‌ ಹಾಗೈ ಮೈಸೂರಿನ ತಿ.ನರಸೀಪುರದ ಕುರುಬೂರಿನ ಚೈತ್ರಾ ಅವರನ್ನು ಸರ್ಕಾರ ಗೌರವಿಸಿ ಸನ್ಮಾನಿಸಿದೆ.

ಇಂದು (ಜ.24) ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ವಿಧಾನಸೌದದ ತಮ್ಮ ಕಚೇರಿಯಲ್ಲಿ ಕ್ರೀಡಾಪಟುಗಳನ್ನು ಗೌರವಿಸಿ ಇಬ್ಬರೂ ಕ್ರೀಡಾಪಟುಗಳಿಗೂ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದರು. ಈ ವೇಳೆ ಸಚಿವ ಚೆಲುವರಾಯಸ್ವಾಮಿ ಮತ್ತು ಒಲಂಪಿಕ್ಸ್‌ ಅಸೋಸಿಯೇಷನ್‌ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

1 hour ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

3 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

3 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

3 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

4 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

5 hours ago