ಬೆಂಗಳೂರು: 2025ರ ಖೋ-ಖೋ ವಿಶ್ವಕಪ್ನಲ್ಲಿ ಭಾರತ ತಂಡದ ಮಹಿಳೆಯರು ಹಾಗೂ ಪುರುಷರು ಪ್ರಶಸ್ತಿ ಗೆದ್ದಿರುವುದಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ.
ಎರಡು ವಿಭಾಗದಲ್ಲೂ ಭಾರತ ವಿಶ್ವ ಚಾಂಪಿಯನ್ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ. ಮಲ್ಲಿಗೆರೆ ಗ್ರಾಮದ ಎಂ.ಕೆ. ಗೌತಮ್ ಹಾಗೈ ಮೈಸೂರಿನ ತಿ.ನರಸೀಪುರದ ಕುರುಬೂರಿನ ಚೈತ್ರಾ ಅವರನ್ನು ಸರ್ಕಾರ ಗೌರವಿಸಿ ಸನ್ಮಾನಿಸಿದೆ.
ಇಂದು (ಜ.24) ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ವಿಧಾನಸೌದದ ತಮ್ಮ ಕಚೇರಿಯಲ್ಲಿ ಕ್ರೀಡಾಪಟುಗಳನ್ನು ಗೌರವಿಸಿ ಇಬ್ಬರೂ ಕ್ರೀಡಾಪಟುಗಳಿಗೂ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದರು. ಈ ವೇಳೆ ಸಚಿವ ಚೆಲುವರಾಯಸ್ವಾಮಿ ಮತ್ತು ಒಲಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…