ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ 2022ರ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತವು ಮೂರನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ.
73 ಕೆಜಿ ವಿಭಾಗದಲ್ಲಿ ಅಂಚಿತ ಶೆಯುಲಿ ಅವರು ವಿಜೇತರಾಗಿದ್ದು ಭಾನುವಾರ ರಾತ್ರಿ ನಡೆದ ಫೈನಲ್ ಸ್ಪರ್ಧೆಯಲ್ಲಿ 313 ಕೆಜಿ ಭಾರ ಎತ್ತುವ ಮೂಲಕ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದಾಖಲೆ ಬರೆದಿದ್ದಾರೆ.
ಪಶ್ಚಿಮ ಬಂಗಾಳದ 20 ವರ್ಷದ ಅಂಚಿತ ಶೆಯುಲಿ ಸ್ನ್ಯಾಚ್ ವಿಭಾಗದಲ್ಲಿ ಮೊದಲ ಸಲ 143 ಕೆಜಿ ಎತ್ತಿ ಬಳಿಕ ಕ್ಲೀನ್ ಅಂಡ್ ಜರ್ಕ್ ವಿಭಾಗದಲ್ಲಿ 170 ಕೆಜಿ ಭಾರ ಎತ್ತುವುದರ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…