ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ : ಎತ್ತರ ಜಿಗಿತದಲ್ಲಿ ಕಂಚು ಗೆದ್ದ ಮೊದಲ ಭಾರತೀಯ

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಪುರುಷರ ಹೈಜೆಂಪ್ ನಲ್ಲಿ ಭಾರತದ ತೇಜಸ್ವಿನ್ ಶಂಕರ್ ಅವರು ಕಂಚಿನ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ತೇಜಸ್ವಿನ್ ಶಂಕರ್ ಅವರು ಮೊದಲ ಎತ್ತರ ಜಿಗಿತದಲ್ಲಿ 2.19 ಅಂಕಗಳಿಸಿದರು.

ಒಟ್ಟಾರೆಯಾಗಿ ಪುರುಷರ ಎತ್ತರ ಜಿಗಿತದಲ್ಲಿ 2.22 ಮೀಟರ್ ಎತ್ತರ ಜಿಗಿತದೊಂದಿಗೆ ಭಾರತಕ್ಕೆ ಎತ್ತರ ಜಿಗಿತದಲ್ಲಿ ಮೊದಲ ಪದಕ ತಂದುಕೊಟ್ಟ ಸ್ಪರ್ಧಿ ಎಂದು ಹೆಸರುವಾಸಿಯಾಗಿದ್ದಾರೆ.

ತೇಜಸ್ವಿನ್ ಶಂಕರ್ ಅವರು ಕಳೆದ ಒಂದು ವಾರಗಳ ಹಿಂದೆ ಜೆಎಲ್ಎನ್ ಸ್ಟೇಡಿಯಂ ನಲ್ಲಿ ಪ್ರತಿನಿತ್ಯ ತನ್ನ ಮೂರು ಸಾಕು ನಾಯಿಗಳ ಮುಂದೆ ಅಭ್ಯಾಸ ನಡೆಸುತ್ತಿದ್ದರು.

ಎ ಎಫ್ ಐ ಕ್ಯೂ ಎಫ್ ಮಾನದಂಡವನ್ನು ಪೂರೈಸಿದ್ದರೂ ಸಿಡಬ್ಲ್ಯೂಜಿ ತಂಡಕ್ಕೆ ಹೆಸರಿಸಲಾಗಿರಲಿಲ್ಲ. ಫೆಡ್ ಅನ್ನು ನ್ಯಾಯಕ್ಕೆ ತೆಗೆದುಕೊಂಡ ನಂತರ ಕೊನೆಯ ನಿಮಿಷದಲ್ಲಿ ಸೇರಿಸಲಾಗಿತ್ತು. ಇಂದು ನಡೆದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತಲ್ಲಿ ಸಾಧಿಸುವ ಮೂಲಕ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ.

andolanait

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

3 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

6 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

7 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

7 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

7 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

8 hours ago