ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್ : ಭಾರತಕ್ಕಿಂದು ಚಿನ್ನದ ದಿನ

ಬರ್ಮಿಂಗ್‌ ಹ್ಯಾಮ್‌ : ಕಾಮನ್‌ವೆಲ್ತ್ ಗೇಮ್ಸ್ 2022 ರ ಕ್ರೀಡಾ ಕೂಟದಲ್ಲಿ ಭಾರತದ ಟೇಬಲ್ ಟೆನಿಸ್  ಆಟಗಾರ ಶರತ್‌ ಕಮಲ್‌ ಅವರು ಚಿನ್ನವನ್ನು ಗೆದ್ದಿದ್ದಾರೆ.

ಟೇಬಲ್ ಟೆನಿಸ್ ಪುರುಷರ ಸಿಂಗಲ್ಸ್ ಈವೆಂಟ್‌ನಲ್ಲಿ ಚಿನ್ನವನ್ನು ಭೇಟೆಯಾಡಿರುವ ಶರತ್‌ ಕಮಲ್‌ ಅವರಿಗಿದಿ ಮೊದಲ ಕಾಮನ್‌ ವೆಲ್ತ್‌ ಗೇಮ್‌ ನಲ್ಲಿ ಗೆದ್ದುಕೊಂಡ ಪದಕವಾಗಿದೆ.

ಶರತ್‌ ಕಮಲ್‌ ಅವರು ಇಂಗ್ಲೆಂಡ್‌ ದೇಶದ  ಲಿಯಾಮ್  ಅವರನ್ನು (4-1) (11-13, 11-7, 11-2, 11-6, 11-8) ಗಳಲ್ಲಿ ಸೋಲಿಸಿದ್ದಾರೆ.

andolanait

Recent Posts

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

52 mins ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

1 hour ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

1 hour ago

ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…

1 hour ago

ಮಂಡ್ಯ| ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ…

2 hours ago

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

2 hours ago