ಕ್ರೀಡೆ

ತಾಯ್ನಾಡಿಗೆ ವಾಗ್ದಾನ ಮಾಡಿದ ನನ್ನ ಉಡುಗೊರೆ ಇಲ್ಲಿದೆ : ನಿಖತ್ ಜರೀನ್

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಬಾಕ್ಸಿಂಗ್ ನಲ್ಲಿ ಭಾರತದ ನಿಖತ್ ಜರೀನ್ ಅವರು ವೇಲ್ಸ್ ನ ಹೆಲೆನ್ ಜೋನ್ಸ್ ಅವರನ್ನು ಸೋಲಿಸಿ ಸೆಮಿ ಫೈನಲ್ ಗೆ ತಲುಪುವ ಮೂಲಕ  ಮಹಿಳೆಯರ 48 -50 ಕೆಜಿ ವಿಭಾಗದಲ್ಲಿ ತಮ್ಮ ಗೆಲುವು ಸಾಧಿಸುವ ಮೂಲಕ ಭಾರತಕ್ಕೆ ಚಿನ್ನದ ಪದಕವನ್ನನು ತದುಕೊಟ್ಟ ನಿಖತ್ ಜರೀನ್ ಅವರು ತಮ್ಮ ತಾಯಿ ಣಾಡಿಗೆ ತಲುಪಿದ್ದು ಇದೀಗ ತಮ್ಮ  ತಮ್ಮ ಸಾಧನೆಯ ಕುರಿತು ಹಾಗೂ ಮನೆಯವರ ಸಹಕಾರದ ಕುರಿತು ಟ್ವೀಟ್‌ ಮಾಡುವ ಮೂಲಕ ಕೆಲ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

ಚಿನ್ನದ ಪದಕಗಳ ಜೊತೆ ನಿಖತ್‌

ಅಂತಿಮವಾಗಿ, ನನ್ನ ಅಮ್ಮಿ ಮತ್ತು ತಾಯ್ನಾಡಿಗೆ ವಾಗ್ದಾನ ಮಾಡಿದ ನನ್ನ ಉಡುಗೊರೆ ಇಲ್ಲಿದೆ ಎಂದು ಬರೆದುಕೊಳ್ಳುವ ಮೂಲಕ

ಚಿನ್ನದ ಪದಕಗಳ ಜೊತೆ ನಿಖತ್‌

ಬರ್ಮಿಂಗ್‌ಹ್ಯಾಮ್‌ನಲ್ಲಿ ಸಂಪೂರ್ಣ ಸಂತೋಷದ CWG ನಂತರ ಚಿನ್ನವನ್ನು ಗೆದ್ದ ಸಂಭ್ರಮ. ನಿಮ್ಮ ಬೆಂಬಲ ಮತ್ತು ಪ್ರೀತಿ ನನ್ನನ್ನು ಪ್ರೇರೇಪಿಸುತ್ತದೆ.🙏

ಎಂದು ಈ ರೀತಿಯಾಗಿ ಬರೆದುಕೊಂಡಿದ್ದಾರೆ.

ಚಿನ್ನದ ಪದಕ

andolanait

Recent Posts

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

3 mins ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

44 mins ago

ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

49 mins ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

55 mins ago

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

2 hours ago

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

2 hours ago