ನವದೆಹಲಿ: 2021 ರ ಟಿ10 ಲೀಗ್ ನಲ್ಲಿ ಭ್ರಷ್ಟ ಚಟುವಟಿಕೆ ನಡೆಸಲಾಗಿದೆ ಎಂದು ಐಸಿಸಿ, ಕ್ರೀಡಾಪಟುಗಳು, ಅಧಿಕಾರಿಗಳು ಹಾಗೂ ಒಂದಷ್ಟು ಮಂದಿ ಭಾರತ ತಂಡಗಳ ಮಾಲಿಕರು ಸೇರಿ 8 ಮಂದಿ ವಿರುದ್ಧ ದೋಷಾರೋಪಣೆ ಹೊರಿಸಿದೆ.
ಭಾರತೀಯ ತಂಡಗಳ ಮಾಲಿಕರಾದ ಪರಾಗ್ ಸಂಘ್ವಿ, ಕೃಷನ್ ಕುಮಾರ್ ಚೌಧರಿ ಅವರುಗಳ ವಿರುದ್ಧವೂ ಎಮಿರೇಟ್ಸ್ ಟಿ10 ಲೀಗ್ ನ 2021 ನೇ ಆವೃತ್ತಿಯಲ್ಲಿ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರ ನಡೆಸಿರುವ ಆರೋಪ ಹೊರಿಸಲಾಗಿದೆ.
ಇಬ್ಬರು ಭಾರತೀಯರು ಪುಣೆ ಡೆವಿಲ್ಸ್ ನ ಸಹ ಮಾಲಿಕರಾಗಿದ್ದು, ಓರ್ವ ಕ್ರೀಡಾಪಟು ಬಾಂಗ್ಲಾದೇಶದ ಮಾಜಿ ಬ್ಯಾಟ್ಸ್ಮನ್ ನಾಸಿಸ್ ಹುಸೇನ್ ವಿರುದ್ಧವೂ ಭ್ರಷ್ಟಾಚಾರ ಚಟುವಟಿಕೆಗಳ ಆರೋಪ ಕೇಳಿ ಬಂದಿದೆ. ಪ್ರಕರಣದ ಮೂರನೇ ಆರೋಪಿಯನ್ನಾಗಿ ಭಾರತದ ಬ್ಯಾಟಿಂಗ್ ಕೋಚ್ ಆಗಿದ್ದ ಸನ್ನಿ ಧಿಲ್ಲೋನ್ ಅವರನ್ನು ಉಲ್ಲೇಖಿಸಲಾಗಿದೆ.
“2021 ರ ಅಬುಧಾಬಿ T10 ಕ್ರಿಕೆಟ್ ಲೀಗ್ಗೆ ಸಂಬಂಧಿಸಿದ ಆರೋಪಗಳು ಮತ್ತು ಆ ಪಂದ್ಯಾವಳಿಯಲ್ಲಿನ ಪಂದ್ಯಗಳನ್ನು ಭ್ರಷ್ಟಗೊಳಿಸುವ ಪ್ರಯತ್ನಗಳು ನಡೆದಿದ್ದವು – ಈ ಪ್ರಯತ್ನಗಳನ್ನು ವಿಫಲಗೊಳಿಸಲಾಗಿತ್ತು.
ಟೂರ್ನಮೆಂಟ್ ನಲ್ಲಿ ಇಸಿಬಿಯ ನೀತಿ ಸಂಹಿತೆಯ ಪಾಲನೆಗಾಗಿ ಐಸಿಸಿಯನ್ನು ಭ್ರಷ್ಟಾಚಾರ ವಿರೋಧಿ ಅಧಿಕಾರಿ (ಡಿಎಸಿಒ)ಯನ್ನಾಗಿ ನೇಮಕ ಮಾಡಲಾಗಿತ್ತು ಎಂದು ಐಸಿಸಿ ಹೇಳಿದೆ.
ಮೂವರು ಭಾರತೀಯರು ಸೇರಿದಂತೆ ಆರು ಮಂದಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಮತ್ತು ಆರೋಪಗಳಿಗೆ ಪ್ರತಿಕ್ರಿಯಿಸಲು ಮಂಗಳವಾರದಿಂದ 14 ದಿನಗಳ ಕಾಲಾವಕಾಶ ನೀಡಲಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…