ಕ್ರೀಡೆ

2028ರ ಒಲಂಪಿಕ್ಸ್‌ನಲ್ಲಿ ಕ್ರಿಕೆಟ್‌: 6 ತಂಡಗಳಿಗೆ ಅವಕಾಶ

ನವದೆಹಲಿ: 128 ವರ್ಷಗಳ ನಂತರ 2028ರ ಲಾಸ್‌ ಏಂಜಲೀಸ್‌ ಕ್ರೀಡಾಕೂಟದ ಮೂಲಕ ಒಲಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಟಿ20 ಸ್ವರೂಪದಲ್ಲಿ ನಡೆಸಲು ಬುಧವಾರ ತೀರ್ಮಾನಿಸಲಾಗಿದೆ.

1900ರ ಕ್ರೀಡಾಕೂಟದಲ್ಲಿ ಕ್ರಿಕೆಟ್‌ ಕೊನೆಯ ಬಾರಿಗೆ ಒಲಂಪಿಕ್ಸ್‌ನಲ್ಲಿ ಕಾಣಿಸಿಕೊಂಡಿತ್ತು. ಅಲ್ಲಿ ಗ್ರೇಟ್‌ ಬ್ರಿಟನ್‌ ಮತ್ತು ಫ್ರಾನ್ಸ್‌ ನಡುವೆ ಎರಡು ದಿನಗಳ ಪಂದ್ಯವನ್ನು ನಡೆಸಲಾಗಿತ್ತು.

ಒಲಂಪಿಕ್ಸ್‌ನ ಈ ಕ್ರಿಕೆಟ್‌ ಟೂರ್ನಿಯಲ್ಲಿ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ತಲಾ 6 ತಂಡಗಳು ಸ್ಪರ್ಧಿಸುತ್ತವೆ.

ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯು (ಐಸಿಸಿ) ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್‌, ಭಾರತ, ಐರ್ಲೆಂಡ್‌, ನ್ಯೂಜಿಲೆಂಡ್‌, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ವೆಸ್ಟ್‌ ಇಂಡೀಸ್‌ ಮತ್ತು ಜಿಂಬಾಂಬ್ವೆ ಸೇರಿದಂತೆ 12 ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ.

ಈ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಕ್ರಿಕೆಟ್‌ ಪಂದ್ಯಾವಳಿಗೆ ಅರ್ಹತಾ ಮಾನದಂಡಗಳನ್ನು ಇನ್ನೂ ದೃಢಿಕರಿಸಿಲ್ಲ. ಆದರೆ, ಅತಿಥೇಯ ಅಮೇರಿಕಾ ರಾಷ್ಟ್ರವು ನೇರವಾಗಿ ಅರ್ಹತೆ ಪಡೆಯುವ ಸಾಧ್ಯತೆ ಇದೆ. ಅಂದರೆ, ಕೇವಲ ಐದು ತಂಡಗಳಿಗೆ ಅರ್ಹತಾ ಪ್ರಕ್ರಿಯೆ ಮೂಲಕ ಪ್ರವೇಶ ಪಡೆಯಲು ಅವಕಾಶವಿರುತ್ತದೆ.

 

ಆಂದೋಲನ ಡೆಸ್ಕ್

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

21 mins ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

42 mins ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

56 mins ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

1 hour ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

2 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

2 hours ago