ಮೈಸೂರು :ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನ ಮತದಾನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರು ಬೇಗ ಬೇಗ ಬಂದು ಮತದಾನ ಮಾಡಿ ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ಸಾಕಷ್ಟು ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಮೈಸೂರು ಜಿಲ್ಲೆಯ ಚುನಾವಣಾ ರಾಯಭಾರಿ ಮತದಾನ ಮಾಡಿದ್ದೇನೆ ಮತದಾನ ನನ್ನ ಹಕ್ಕು ಎಲ್ಲರೂ ಮತದಾನ ಮಾಡಿ, ಮತದಾರರು ಬಂದು ನಿಮ್ಮ ನಾಯಕರನ್ನ ನೀವೇ ಆಯ್ಕೆ ಮಾಡಬೇಕು ಯುವ ಮತದಾರರು ಸಾಕಷ್ಟು ಸಂಖ್ಯೆಯಲ್ಲಿ ಇದ್ದರೆ ಯೋಚನೆ ಮಾಡಿ ಮತದಾನ ಮಾಡಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…