ಕ್ರೀಡೆ

ಕ್ರಿಕೆಟರ್ ಮಯಾಂಕ್‌ ಅಗರ್ವಾಲ್‌ ಅಸ್ವಸ್ಥ; ಐಸಿಯುನಲ್ಲಿ ಚಿಕಿತ್ಸೆ

ಪ್ರಸ್ತುತ ನಡೆಯುತ್ತಿರುವ ರಣಜಿ ಕ್ರಿಕೆಟ್ ಟ್ರೋಫಿಯಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್‌ ಅಗರ್ವಾಲ್‌ ಅಸ್ವಸ್ಥರಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆಯಷ್ಟೇ ಮುಕ್ತಾಯಗೊಂಡ ತ್ರಿಪುರ ವಿರುದ್ಧದ ಪಂದ್ಯದಲ್ಲಿ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಿದ್ದ ಮಯಾಂಕ್‌ ಅಗರ್ವಾಲ್‌ ಫೆಬ್ರವರಿ 2ರಿಂದ ಆರಂಭವಾಗಲಿರುವ ರೈಲ್ವೆ ವಿರುದ್ಧ ಮುಂದಿನ ಪಂದ್ಯವನ್ನು ಆಡಲು ಗುಜರಾತ್‌ನ ಸೂರತ್‌ಗೆ ವಿಮಾನದಲ್ಲಿ ಪ್ರಯಾಣ ಕೈಗೊಂಡಿದ್ದರು.

ಈ ವೇಳೆ ಮಯಾಂಕ್‌ ಅಗರ್ವಾಲ್‌ ತಮ್ಮ ಸೀಟಿನ ಮುಂಭಾಗ ಇದ್ದ ಬಾಟಲ್‌ನಲ್ಲಿದ್ದ ನೀರನ್ನು ಕುಡಿದಿದ್ದಾರೆ. ಕೂಡಲೇ ನಾಲಿಗೆ, ಬಾಯಿ ಹಾಗೂ ಕೆನ್ನೆ ಸುಟ್ಟು ಹೋದ ಅನುಭವವಾದ ಮಯಾಂಕ್‌ ಅಗರ್ವಾಲ್‌ ಸೀಟಿನಲ್ಲೇ ಒರಗಿಬಿದ್ದಿದ್ದು, ಅಗರ್ತಲದ ಎಎಲ್‌ಎಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಯಾಂಕ್‌ ಅಗರ್ವಾಲ್‌ ಕುಡಿದಿದ್ದ ಬಾಟಲ್‌ನಲ್ಲಿ ಇದ್ದದ್ದು ನೀರಲ್ಲ ಆಸಿಡ್‌ ಎಂಬ ಅನುಮಾನಗಳೂ ಸಹ ವ್ಯಕ್ತವಾಗಿವೆ. 

andolana

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

11 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

11 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

11 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

14 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

14 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

14 hours ago