ಪ್ರಸ್ತುತ ನಡೆಯುತ್ತಿರುವ ರಣಜಿ ಕ್ರಿಕೆಟ್ ಟ್ರೋಫಿಯಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ ಅಸ್ವಸ್ಥರಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆಯಷ್ಟೇ ಮುಕ್ತಾಯಗೊಂಡ ತ್ರಿಪುರ ವಿರುದ್ಧದ ಪಂದ್ಯದಲ್ಲಿ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಿದ್ದ ಮಯಾಂಕ್ ಅಗರ್ವಾಲ್ ಫೆಬ್ರವರಿ 2ರಿಂದ ಆರಂಭವಾಗಲಿರುವ ರೈಲ್ವೆ ವಿರುದ್ಧ ಮುಂದಿನ ಪಂದ್ಯವನ್ನು ಆಡಲು ಗುಜರಾತ್ನ ಸೂರತ್ಗೆ ವಿಮಾನದಲ್ಲಿ ಪ್ರಯಾಣ ಕೈಗೊಂಡಿದ್ದರು.
ಈ ವೇಳೆ ಮಯಾಂಕ್ ಅಗರ್ವಾಲ್ ತಮ್ಮ ಸೀಟಿನ ಮುಂಭಾಗ ಇದ್ದ ಬಾಟಲ್ನಲ್ಲಿದ್ದ ನೀರನ್ನು ಕುಡಿದಿದ್ದಾರೆ. ಕೂಡಲೇ ನಾಲಿಗೆ, ಬಾಯಿ ಹಾಗೂ ಕೆನ್ನೆ ಸುಟ್ಟು ಹೋದ ಅನುಭವವಾದ ಮಯಾಂಕ್ ಅಗರ್ವಾಲ್ ಸೀಟಿನಲ್ಲೇ ಒರಗಿಬಿದ್ದಿದ್ದು, ಅಗರ್ತಲದ ಎಎಲ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಯಾಂಕ್ ಅಗರ್ವಾಲ್ ಕುಡಿದಿದ್ದ ಬಾಟಲ್ನಲ್ಲಿ ಇದ್ದದ್ದು ನೀರಲ್ಲ ಆಸಿಡ್ ಎಂಬ ಅನುಮಾನಗಳೂ ಸಹ ವ್ಯಕ್ತವಾಗಿವೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…