ಕ್ರೀಡೆ

ಭಾರತ ತಂಡಕ್ಕೆ ಶುಭ ಕೋರಿದ ಡಿ ಬಾಸ್‌

ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌ಗೆ ಭಾರತ ಭರ್ಜರಿಯಾಗಿ ಎಂಟ್ರಿಕೊಟ್ಟಿದೆ. ಇಂದು(ಭಾನುವಾರ) ಮದ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಇದಕ್ಕೂ ಮುನ್ನಾ ಭಾರತ ತಂಡಕ್ಕೆ ವಿಶ್ವಕಪ್‌ ಗೆಲ್ಲುವಂತೆ ಚಾಲೆಂಜಿಂಗ್‌ ಸ್ವಾರ್‌ ದರ್ಶನ್‌ ಶುಭ ಕೋರಿದ್ದಾರೆ.

ಸ್ಟಾರ್‌ ಸ್ಪೋರ್ಟ್ಸ್‌ ಕನ್ನಡದಲ್ಲಿ ನಡೆದ ಸಂದರರ್ಶನದಲ್ಲಿ ನಟ ದರ್ಶನ್‌ ಭಾರತ ತಂಡದ ಅತ್ಯುತ್ತಮ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದದ್ದಾರೆ.

ಬಿಗ್‌ ಬಾಸ್‌ ಖ್ಯಾತಿಯ ರೂಪೇಶ್‌ ಶೆಟ್ಟಿ ಅವರು ದರ್ಶನ ಅವರ ಸಂದರ್ಶನ ಮಾಡಿದ್ದಾರೆ. ಈ ಬಗ್ಗೆ ಸ್ಟಾರ್‌ ಸ್ಪೋರ್ಟ್ಸ್‌ ಕನ್ನಡ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ತುಣುಕನ್ನು ಹಂಚಿಕೊಡಿದ್ದಾರೆ.

ಸಂದರ್ಶನದಲ್ಲಿ ಸ್ಟಾರ್‌ ಸ್ಪೋರ್ಟ್ಸ್‌ ಕನ್ನಡ ದರ್ಶನ್‌ ಅವರಿಗೆ ಟೀಂ ಇಂಡಿಯಾ ಜೆರ್ಸಿ ನೀಡಿದ್ದು, ಅದರ ಹಿಂದೆ ಡಿ ಬಾಸ್‌, ನಂಬರ್‌ 01 ಎಂದು ಬರೆಯಲಾಗಿದೆ. ಈ ಜೆರ್ಸಿಯನ್ನು ನಟ ದರ್ಶನ್‌ ನೋಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.

ಸಂದರ್ಶನದಲ್ಲಿ ಕಾಟೇರಾ ಬಗ್ಗೆಯೂ ನಟ ದರ್ಶನ್‌ ಮಾತನಾಡಿದ್ದಾರೆ.

andolanait

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

1 hour ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

1 hour ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

1 hour ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

2 hours ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

2 hours ago