ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಫೈನಲ್ಗೆ ಭಾರತ ಭರ್ಜರಿಯಾಗಿ ಎಂಟ್ರಿಕೊಟ್ಟಿದೆ. ಇಂದು(ಭಾನುವಾರ) ಮದ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಇದಕ್ಕೂ ಮುನ್ನಾ ಭಾರತ ತಂಡಕ್ಕೆ ವಿಶ್ವಕಪ್ ಗೆಲ್ಲುವಂತೆ ಚಾಲೆಂಜಿಂಗ್ ಸ್ವಾರ್ ದರ್ಶನ್ ಶುಭ ಕೋರಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್ ಕನ್ನಡದಲ್ಲಿ ನಡೆದ ಸಂದರರ್ಶನದಲ್ಲಿ ನಟ ದರ್ಶನ್ ಭಾರತ ತಂಡದ ಅತ್ಯುತ್ತಮ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದದ್ದಾರೆ.
ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಅವರು ದರ್ಶನ ಅವರ ಸಂದರ್ಶನ ಮಾಡಿದ್ದಾರೆ. ಈ ಬಗ್ಗೆ ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ತುಣುಕನ್ನು ಹಂಚಿಕೊಡಿದ್ದಾರೆ.
ಸಂದರ್ಶನದಲ್ಲಿ ಸ್ಟಾರ್ ಸ್ಪೋರ್ಟ್ಸ್ ಕನ್ನಡ ದರ್ಶನ್ ಅವರಿಗೆ ಟೀಂ ಇಂಡಿಯಾ ಜೆರ್ಸಿ ನೀಡಿದ್ದು, ಅದರ ಹಿಂದೆ ಡಿ ಬಾಸ್, ನಂಬರ್ 01 ಎಂದು ಬರೆಯಲಾಗಿದೆ. ಈ ಜೆರ್ಸಿಯನ್ನು ನಟ ದರ್ಶನ್ ನೋಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.
ಸಂದರ್ಶನದಲ್ಲಿ ಕಾಟೇರಾ ಬಗ್ಗೆಯೂ ನಟ ದರ್ಶನ್ ಮಾತನಾಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…