ಬರ್ಮಿಂಗ್ ಹ್ಯಾಮ್ : ಕಾಮನ್ ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಭಾರತದ ಜೂಡೋ ಪಟು ತುಲಿಕಾ ಮಾನ್ ಅವರು ಬೆಳ್ಳಿ ಪದಕ ಬಳಿಕ ತಮ್ಮ ಮೊದಲ ಮಾತನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದಾರೆ.
“ನನ್ನ ಈ ಪ್ರದರ್ಶನದಿಂದ ನನಗೆ ಸಂತೋಷವಿಲ್ಲ ಆದರೆ ಈಗ ಏನನ್ನೂ ಮಾಡಲು ಸಾಧ್ಯವಿಲ್ಲ.ಖೇಲೋ ಇಂಡಿಯಾ ಯೋಜನೆಯನ್ನು ಪ್ರಾರಂಭಿಸಲು ಪ್ರಧಾನ್ ನರೇಂದ್ರ ಮೋದಿ ಅವರ ಸಹಾಯಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಬಯಸುತ್ತೇನೆ. ನಾನು ಈ ಪದಕವನ್ನು ನನ್ನ ತಾಯಿ ಮತ್ತು ತರಬೇತುದಾರರಿಗೆ ಅರ್ಪಿಸುತ್ತೇನೆ”
ಎಂದು ಹೇಳುವ ಮೂಲಕ ತಮ್ಮ ಮಾನದ ಮಾತನ್ನು ಹಂಚಿಕೊಂಡಿದ್ದಾರೆ.
ತುಲಿಕಾ ಮಾನ್ ಅವರು ಇಂದು ನಡೆದ ಜೂಡೋ ಸ್ಪರ್ಧೆಯಲ್ಲಿ 78 ಕೆಜಿ ವಿಭಾಗದಲ್ಲಿ ಸ್ಕಾಟ್ಲೆಂಡಿನ ಅಡ್ಲಿಂಗ್ಟನ್ ಅವರನ್ನು ಸೋಲಿಸುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಭಾರತಕ್ಕೆ ಜೂಡೋ ಆಟದಲ್ಲಿ ಇದು ಮೂರನೇ ಪದಕವಾಗಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತುಲಿಕಾ ಮಾನ್ ಅವರ ಗೆಲುವಿಗೆ ತಮ್ಮ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿ ವಿಶಿಷ್ಟ ಕ್ರೀಡಾ ವೃತ್ತಿ ಜೀವನದಲ್ಲಿ ಮತ್ತೊಂದು ಗೌರವವಾಗಿದೆ. ಆಕೆಯ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.
ಅಮರಾವತಿ : ಹಿಂದಿನ ವೈಎಸ್ಆರ್ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…