ಬರ್ಮಿಂಗ್ ಹ್ಯಾಮ್ : ಕಾಮನ್ ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಭಾರತದ ಜೂಡೋ ಪಟು ತುಲಿಕಾ ಮಾನ್ ಅವರು ಬೆಳ್ಳಿ ಪದಕ ಬಳಿಕ ತಮ್ಮ ಮೊದಲ ಮಾತನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದಾರೆ.
“ನನ್ನ ಈ ಪ್ರದರ್ಶನದಿಂದ ನನಗೆ ಸಂತೋಷವಿಲ್ಲ ಆದರೆ ಈಗ ಏನನ್ನೂ ಮಾಡಲು ಸಾಧ್ಯವಿಲ್ಲ.ಖೇಲೋ ಇಂಡಿಯಾ ಯೋಜನೆಯನ್ನು ಪ್ರಾರಂಭಿಸಲು ಪ್ರಧಾನ್ ನರೇಂದ್ರ ಮೋದಿ ಅವರ ಸಹಾಯಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಬಯಸುತ್ತೇನೆ. ನಾನು ಈ ಪದಕವನ್ನು ನನ್ನ ತಾಯಿ ಮತ್ತು ತರಬೇತುದಾರರಿಗೆ ಅರ್ಪಿಸುತ್ತೇನೆ”
ಎಂದು ಹೇಳುವ ಮೂಲಕ ತಮ್ಮ ಮಾನದ ಮಾತನ್ನು ಹಂಚಿಕೊಂಡಿದ್ದಾರೆ.
ತುಲಿಕಾ ಮಾನ್ ಅವರು ಇಂದು ನಡೆದ ಜೂಡೋ ಸ್ಪರ್ಧೆಯಲ್ಲಿ 78 ಕೆಜಿ ವಿಭಾಗದಲ್ಲಿ ಸ್ಕಾಟ್ಲೆಂಡಿನ ಅಡ್ಲಿಂಗ್ಟನ್ ಅವರನ್ನು ಸೋಲಿಸುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಭಾರತಕ್ಕೆ ಜೂಡೋ ಆಟದಲ್ಲಿ ಇದು ಮೂರನೇ ಪದಕವಾಗಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತುಲಿಕಾ ಮಾನ್ ಅವರ ಗೆಲುವಿಗೆ ತಮ್ಮ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿ ವಿಶಿಷ್ಟ ಕ್ರೀಡಾ ವೃತ್ತಿ ಜೀವನದಲ್ಲಿ ಮತ್ತೊಂದು ಗೌರವವಾಗಿದೆ. ಆಕೆಯ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…