ಕ್ರೀಡೆ

ಧೋನಿ ಸರ್ವಶ್ರೇಷ್ಠ ಆಟಗಾರ : ಎಬಿಡಿ

ಬೆಂಗಳೂರು – ದಕ್ಷಿಣ ಆಫ್ರಿಕಾದ ಮಾಜಿ ಸ್ಪೋಟಕ ಆಟಗಾರ ಎಬಿಡಿವಿಲಿಯರ್ಸ್ ಐಪಿಎಲ್‍ನ ಸರ್ವಶ್ರೇಷ್ಠ ಆಟಗಾರರನ್ನು ಆಯ್ಕೆ ಮಾಡಿದ್ದು ವಿರಾಟ್ ಕೊಹ್ಲಿಗಿಂತ , ಮಹೇಂದ್ರ ಸಿಂಗ್ ಧೋನಿಯನ್ನೇ ಶ್ರೇಷ್ಠ ಆಟಗಾರನಾಗಿ ಆಯ್ಕೆ ಮಾಡಿದ್ದಾರೆ.

16ನೇ ಆವೃತ್ತಿಯ ಐಪಿಎಲ್‍ನಲ್ಲಿ 226 ರನ್ ಗಳಿಸಿರುವ ವಿರಾಟ್ ಕೊಹ್ಲಿ, 2016ರಲ್ಲಿ 973 ರನ್ ಬಾರಿಸಿ ಒಂದೇ ಐಪಿಎಲ್ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಕೀರ್ತಿ ಭಾಜನರಾಗಿದ್ದು, ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
ಆರ್‍ ಸಿ ಬಿ ವಿರುದ್ಧ ಅತಿ ಹೆಚ್ಚು ರನ್ ಗಳಿಸಿ ಐಪಿಎಲ್ ಟೂರ್ನಿಯಲ್ಲಿ 5 ಸಾವಿರಕ್ಕೂ ಹೆಚ್ಚು ರನ್ ಸಿಡಿಸಿರುವುದಲ್ಲದೆ 4 ಬಾರಿ ಸಿಎಸ್‍ಕೆ ತಂಡವನ್ನು ಚಾಂಪಿಯನ್ ಪಟ್ಟಕ್ಕೆ ಏರಿಸಿದ್ದಾರೆ, ಈ ದಾಖಲೆಯನ್ನು ಆಧಾರಿಸಿಯೇ 360 ಬ್ಯಾಟರ್ ಎಬಿಡಿ ವಿಲಿಯರ್ಸ್ ತನ್ನ ಕುಚುಕು ವಿರಾಟ್ ಕೊಹ್ಲಿ ಅವರ ಬದಲಿಗೆ ಕೂಲ್ ಕ್ಯಾಪ್ಟನ್ ಧೋನಿಯನ್ನೇ ಶ್ರೇಷ್ಠ ಆಟಗಾರನಾಗಿ ಆಯ್ಕೆ ಮಾಡಿದ್ದಾರೆ.

 

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

48 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

50 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

51 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

53 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

58 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago