ಕ್ರೀಡೆ

ಧೋನಿ ಸರ್ವಶ್ರೇಷ್ಠ ಆಟಗಾರ : ಎಬಿಡಿ

ಬೆಂಗಳೂರು – ದಕ್ಷಿಣ ಆಫ್ರಿಕಾದ ಮಾಜಿ ಸ್ಪೋಟಕ ಆಟಗಾರ ಎಬಿಡಿವಿಲಿಯರ್ಸ್ ಐಪಿಎಲ್‍ನ ಸರ್ವಶ್ರೇಷ್ಠ ಆಟಗಾರರನ್ನು ಆಯ್ಕೆ ಮಾಡಿದ್ದು ವಿರಾಟ್ ಕೊಹ್ಲಿಗಿಂತ , ಮಹೇಂದ್ರ ಸಿಂಗ್ ಧೋನಿಯನ್ನೇ ಶ್ರೇಷ್ಠ ಆಟಗಾರನಾಗಿ ಆಯ್ಕೆ ಮಾಡಿದ್ದಾರೆ.

16ನೇ ಆವೃತ್ತಿಯ ಐಪಿಎಲ್‍ನಲ್ಲಿ 226 ರನ್ ಗಳಿಸಿರುವ ವಿರಾಟ್ ಕೊಹ್ಲಿ, 2016ರಲ್ಲಿ 973 ರನ್ ಬಾರಿಸಿ ಒಂದೇ ಐಪಿಎಲ್ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಕೀರ್ತಿ ಭಾಜನರಾಗಿದ್ದು, ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
ಆರ್‍ ಸಿ ಬಿ ವಿರುದ್ಧ ಅತಿ ಹೆಚ್ಚು ರನ್ ಗಳಿಸಿ ಐಪಿಎಲ್ ಟೂರ್ನಿಯಲ್ಲಿ 5 ಸಾವಿರಕ್ಕೂ ಹೆಚ್ಚು ರನ್ ಸಿಡಿಸಿರುವುದಲ್ಲದೆ 4 ಬಾರಿ ಸಿಎಸ್‍ಕೆ ತಂಡವನ್ನು ಚಾಂಪಿಯನ್ ಪಟ್ಟಕ್ಕೆ ಏರಿಸಿದ್ದಾರೆ, ಈ ದಾಖಲೆಯನ್ನು ಆಧಾರಿಸಿಯೇ 360 ಬ್ಯಾಟರ್ ಎಬಿಡಿ ವಿಲಿಯರ್ಸ್ ತನ್ನ ಕುಚುಕು ವಿರಾಟ್ ಕೊಹ್ಲಿ ಅವರ ಬದಲಿಗೆ ಕೂಲ್ ಕ್ಯಾಪ್ಟನ್ ಧೋನಿಯನ್ನೇ ಶ್ರೇಷ್ಠ ಆಟಗಾರನಾಗಿ ಆಯ್ಕೆ ಮಾಡಿದ್ದಾರೆ.

 

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago