ಕ್ರೀಡೆ

‘ನಮ್ಮ ಭಾವನೆಗಳನ್ನು ನೋಯಿಸಬೇಡಿ..’: ಧೋನಿಗೆ ಮನವಿ ಮಾಡಿದ ಹರ್ಭಜನ್

ಚೆನ್ನೈ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಂಎಸ್ ಧೋನಿ ಐಪಿಎಲ್ 2023 ರ ನಂತರವೂ ಆಡುವುದನ್ನು ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.

ಐಪಿಎಲ್ 2023 ರ ಅಂತ್ಯದ ನಂತರ ಧೋನಿ ಅವರ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಾರೆ ಎಂಬ ವಿಚಾರವು ದೊಡ್ಡ ಚರ್ಚೆಯ ವಿಷಯವಾಗಿದೆ.ಚೆನ್ನೈ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಂಎಸ್ ಧೋನಿ ಐಪಿಎಲ್ 2023 ರ ನಂತರವೂ ಆಡುವುದನ್ನು ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಧೋನಿಯೂ ಹಲವು ಬಾರಿ ಸುಳಿವು ನೀಡಿದ್ದಾರೆ. ಆದರೆ ಎಲ್ ಎಸ್ ಜಿ ವಿರುದ್ಧದ ಟಾಸ್ ಸಮಯದಲ್ಲಿ ಕಾಮೆಂಟೇಟರ್ ಡ್ಯಾನಿ ಮಾರಿಸನ್ ಅವರು ನಿವೃತ್ತಿಯ ಬಗ್ಗೆ ಕೇಳಿದಾಗ, ಧೋನಿ ಐಪಿಎಲ್ 2023 ಅವರ ಕೊನೆಯ ಋತುವಿನ ಬಗ್ಗೆ ಎಂದಿಗೂ ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದರು.

ಈ ಬಗ್ಗೆ ಮಾತನಾಡಿರುವ ಹರ್ಭಜನ್ ಸಿಂಗ್, ಧೋನಿ ಇನ್ನೂ ಕೆಲವು ದೊಡ್ಡ ಶಾಟ್‌ಗಳು ಮತ್ತು ತ್ವರಿತ ಸಿಂಗಲ್‌ಗಳನ್ನು ಹೊಡೆಯುವ ಮೂಲಕ ತಮ್ಮ ಹಳೆಯ ವರ್ಶನ್ ನಂತೆ ಕಾಣುತ್ತಿದ್ದಾರೆ ಎಂದು ಹೇಳಿದರು.

“ಅವರು ತನ್ನ ಪೂರ್ಣ ವೇಗದಲ್ಲಿ ಓಡದಿದ್ದರೂ, ಸಿಕ್ಸರ್‌ಗಳನ್ನು ಸರಾಗವಾಗಿ ಹೊಡೆಯುತ್ತಿದ್ದಾರೆ. ಬ್ಯಾಟ್‌ ನೊಂದಿಗೆ ಇನ್ನೂ ಅಪಾಯಕಾರಿಯಾಗಿ ಕಾಣಿಸುತ್ತಿದ್ದಾರೆ. ಎಂಎಸ್ ಡಿ, ನಮ್ಮ ಭಾವನೆಗಳನ್ನು ನೋಯಿಸಬೇಡಿ. ನೀವು ಆಟ ಮುಂದುವರಿಸಬೇಕು” ಎಂದು ಹರ್ಭಜನ್ ಹೇಳಿದ್ದಾರೆ.

andolanait

Recent Posts

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

7 mins ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

12 mins ago

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 3 ವರ್ಷ ಜೈಲು ಜೊತೆಗೆ ದಂಡ : ಮಸೂದೆ ಮಂಡಿಸಿದ ರಾಜ್ಯ ಸರ್ಕಾರ

ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…

20 mins ago

ಹನಗೂಡಿನಲ್ಲಿ ಹುಲಿ ದರ್ಶನ : ಭೀಮನೊಂದಿಗೆ ಕೂಂಬಿಂಗ್‌ ಆರಂಭ

ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…

27 mins ago

ಬೋನಿಗೆ ಬಿದ್ದ ಗಂಡು ಚಿರತೆ : ಗ್ರಾಮಸ್ಥರ ಆತಂಕ ದೂರ

ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…

31 mins ago

ಗೋವಾ ಅವಘಡ : ಭಾರತದಿಂದ ಪರಾರಿಯಾದ ಲುತ್ರಾ ಸೋದರರು ಥಾಯ್ಲೆಂಡ್‌ನಲ್ಲಿ ವಶಕ್ಕೆ

ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…

1 hour ago