ಕ್ರೀಡೆ

‘ನಮ್ಮ ಭಾವನೆಗಳನ್ನು ನೋಯಿಸಬೇಡಿ..’: ಧೋನಿಗೆ ಮನವಿ ಮಾಡಿದ ಹರ್ಭಜನ್

ಚೆನ್ನೈ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಂಎಸ್ ಧೋನಿ ಐಪಿಎಲ್ 2023 ರ ನಂತರವೂ ಆಡುವುದನ್ನು ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.

ಐಪಿಎಲ್ 2023 ರ ಅಂತ್ಯದ ನಂತರ ಧೋನಿ ಅವರ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಾರೆ ಎಂಬ ವಿಚಾರವು ದೊಡ್ಡ ಚರ್ಚೆಯ ವಿಷಯವಾಗಿದೆ.ಚೆನ್ನೈ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಂಎಸ್ ಧೋನಿ ಐಪಿಎಲ್ 2023 ರ ನಂತರವೂ ಆಡುವುದನ್ನು ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಧೋನಿಯೂ ಹಲವು ಬಾರಿ ಸುಳಿವು ನೀಡಿದ್ದಾರೆ. ಆದರೆ ಎಲ್ ಎಸ್ ಜಿ ವಿರುದ್ಧದ ಟಾಸ್ ಸಮಯದಲ್ಲಿ ಕಾಮೆಂಟೇಟರ್ ಡ್ಯಾನಿ ಮಾರಿಸನ್ ಅವರು ನಿವೃತ್ತಿಯ ಬಗ್ಗೆ ಕೇಳಿದಾಗ, ಧೋನಿ ಐಪಿಎಲ್ 2023 ಅವರ ಕೊನೆಯ ಋತುವಿನ ಬಗ್ಗೆ ಎಂದಿಗೂ ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದರು.

ಈ ಬಗ್ಗೆ ಮಾತನಾಡಿರುವ ಹರ್ಭಜನ್ ಸಿಂಗ್, ಧೋನಿ ಇನ್ನೂ ಕೆಲವು ದೊಡ್ಡ ಶಾಟ್‌ಗಳು ಮತ್ತು ತ್ವರಿತ ಸಿಂಗಲ್‌ಗಳನ್ನು ಹೊಡೆಯುವ ಮೂಲಕ ತಮ್ಮ ಹಳೆಯ ವರ್ಶನ್ ನಂತೆ ಕಾಣುತ್ತಿದ್ದಾರೆ ಎಂದು ಹೇಳಿದರು.

“ಅವರು ತನ್ನ ಪೂರ್ಣ ವೇಗದಲ್ಲಿ ಓಡದಿದ್ದರೂ, ಸಿಕ್ಸರ್‌ಗಳನ್ನು ಸರಾಗವಾಗಿ ಹೊಡೆಯುತ್ತಿದ್ದಾರೆ. ಬ್ಯಾಟ್‌ ನೊಂದಿಗೆ ಇನ್ನೂ ಅಪಾಯಕಾರಿಯಾಗಿ ಕಾಣಿಸುತ್ತಿದ್ದಾರೆ. ಎಂಎಸ್ ಡಿ, ನಮ್ಮ ಭಾವನೆಗಳನ್ನು ನೋಯಿಸಬೇಡಿ. ನೀವು ಆಟ ಮುಂದುವರಿಸಬೇಕು” ಎಂದು ಹರ್ಭಜನ್ ಹೇಳಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago