ಕ್ರೀಡೆ

‘ನಮ್ಮ ಭಾವನೆಗಳನ್ನು ನೋಯಿಸಬೇಡಿ..’: ಧೋನಿಗೆ ಮನವಿ ಮಾಡಿದ ಹರ್ಭಜನ್

ಚೆನ್ನೈ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಂಎಸ್ ಧೋನಿ ಐಪಿಎಲ್ 2023 ರ ನಂತರವೂ ಆಡುವುದನ್ನು ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.

ಐಪಿಎಲ್ 2023 ರ ಅಂತ್ಯದ ನಂತರ ಧೋನಿ ಅವರ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಾರೆ ಎಂಬ ವಿಚಾರವು ದೊಡ್ಡ ಚರ್ಚೆಯ ವಿಷಯವಾಗಿದೆ.ಚೆನ್ನೈ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಂಎಸ್ ಧೋನಿ ಐಪಿಎಲ್ 2023 ರ ನಂತರವೂ ಆಡುವುದನ್ನು ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಧೋನಿಯೂ ಹಲವು ಬಾರಿ ಸುಳಿವು ನೀಡಿದ್ದಾರೆ. ಆದರೆ ಎಲ್ ಎಸ್ ಜಿ ವಿರುದ್ಧದ ಟಾಸ್ ಸಮಯದಲ್ಲಿ ಕಾಮೆಂಟೇಟರ್ ಡ್ಯಾನಿ ಮಾರಿಸನ್ ಅವರು ನಿವೃತ್ತಿಯ ಬಗ್ಗೆ ಕೇಳಿದಾಗ, ಧೋನಿ ಐಪಿಎಲ್ 2023 ಅವರ ಕೊನೆಯ ಋತುವಿನ ಬಗ್ಗೆ ಎಂದಿಗೂ ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದರು.

ಈ ಬಗ್ಗೆ ಮಾತನಾಡಿರುವ ಹರ್ಭಜನ್ ಸಿಂಗ್, ಧೋನಿ ಇನ್ನೂ ಕೆಲವು ದೊಡ್ಡ ಶಾಟ್‌ಗಳು ಮತ್ತು ತ್ವರಿತ ಸಿಂಗಲ್‌ಗಳನ್ನು ಹೊಡೆಯುವ ಮೂಲಕ ತಮ್ಮ ಹಳೆಯ ವರ್ಶನ್ ನಂತೆ ಕಾಣುತ್ತಿದ್ದಾರೆ ಎಂದು ಹೇಳಿದರು.

“ಅವರು ತನ್ನ ಪೂರ್ಣ ವೇಗದಲ್ಲಿ ಓಡದಿದ್ದರೂ, ಸಿಕ್ಸರ್‌ಗಳನ್ನು ಸರಾಗವಾಗಿ ಹೊಡೆಯುತ್ತಿದ್ದಾರೆ. ಬ್ಯಾಟ್‌ ನೊಂದಿಗೆ ಇನ್ನೂ ಅಪಾಯಕಾರಿಯಾಗಿ ಕಾಣಿಸುತ್ತಿದ್ದಾರೆ. ಎಂಎಸ್ ಡಿ, ನಮ್ಮ ಭಾವನೆಗಳನ್ನು ನೋಯಿಸಬೇಡಿ. ನೀವು ಆಟ ಮುಂದುವರಿಸಬೇಕು” ಎಂದು ಹರ್ಭಜನ್ ಹೇಳಿದ್ದಾರೆ.

andolanait

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

2 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

5 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

5 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

5 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

8 hours ago