ಬೆಂಗಳೂರು : ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಜಯ ದಾಖಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಶುಭ ಹಾರೈಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಇರುವ ಅವರು ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ.” ಎಂದು ಬರೆದುಕೊಂಡಿದ್ದಾರೆ.
“ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ.” ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತ ತಂಡ ಈ ವರ್ಲ್ಡ್ ಕಪ್ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೇ ಫೈನಲ್ ತಲುಪಿದೆ. ನವೆಂಬರ್ 19 ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಮದ್ಯಾಹ್ನ 2 ಗಂಟೆಗೆ ಪಂದ್ಯ ನಡೆಯಲಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…