ಟಿ20 ವಿಶ್ವಕಪ್: ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬಟ್ಲರ್, ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಐಸಿಸಿ ಟಿ20 ವಿಶ್ವಕಪ್ನಲ್ಲಿ (T20 World Cup) ಭರ್ಜರಿ ಪ್ರದರ್ಶನ ತೋರಿ ಸೆಮಿ ಫೈನಲ್ಗೆ ಲಗ್ಗೆಯಿಟ್ಟಿರುವ ಭಾರತಕ್ಕೆ ಇಂದು ಕಠಿಣ ಸವಾಲು ಎದುರಾಗಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿರುವ ದ್ವಿತೀಯ ಸೆಮೀಸ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ (India vs England) ಸೆಣೆಸಾಟ ನಡೆಸುತ್ತಿದೆ. ಇಲ್ಲಿ ಗೆದ್ದ ತಂಡ ಫೈನಲ್ಗೇರಲಿದ್ದು ಪಾಕಿಸ್ತಾನ ಜೊತೆ ಪ್ರಶಸ್ತಿಗಾಗಿ ಕಾದಾಡಲಿದೆ. 2014ರ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಫೈನಲ್ ಪ್ರವೇಶಿಸಿಲ್ಲ. ಅಲ್ಲದೇ 2013ರ ನಂತರ ಯಾವುದೇ ಐಸಿಸಿ ಟ್ರೋಫಿಯನ್ನೂ ಜಯಿಸಿಲ್ಲ. ಹೀಗಾಗಿ ರೋಹಿತ್ ಪಡೆಗೆ ಇದೊಂದು ಅತ್ಯುತ್ತಮ ಅವಕಾಶ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…