ಕ್ರೀಡೆ

ಫಿಫಾ ವಿಶ್ವಕಪ್ : ಫೈನಲ್​ ತಲುಪಿದ ಅರ್ಜೆಂಟೀನಾ

ಅಲ್ ದಾಯೆನ್ (ಕತಾರ್): ಕತಾರ್​​ ಫಿಫಾ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ತವರು ತಂಡವಾದ ಸೌದಿ ಅರೇಬಿಯಾ ವಿರುದ್ಧ ಸೋತಾಗ ವಿಶ್ವಶ್ರೇಷ್ಠ ತಂಡವಾದ ಅರ್ಜೆಂಟೀನಾವನ್ನು ಗೇಲಿ ಮಾಡಿದವರೇ ಹೆಚ್ಚು. ಲಿಯೋನೆಲ್​ ಮೆಸ್ಸಿಯಂತಹ ಈ ಪೀಳಿಗೆಯ ಶ್ರೇಷ್ಠ ಆಟಗಾರರಿರುವ ತಂಡ ಹೀನಾಯವಾಗಿ ಸೋತಿದ್ದು, ಯಾರಿಂದಲೂ ಅರಗಿಸಿಕೊಳ್ಳಲಾಗಲಿಲ್ಲ.

ಮೊದಲ ಸೋಲು ತಂಡದ ತಂತ್ರಗಳನ್ನೇ ಬದಲಿಸಿತು. ವಿಶ್ವಕಪ್​ ಗೆದ್ದು ತೋರಿಸುವ ಛಲ ತೊಟ್ಟ ಆಟಗಾರರು ವಿಶ್ವಕಪ್​ ಗೆಲ್ಲಲೇಬೇಕೆಂಬ ಹಠದೊಂದಿಗೆ ಕಾಲ್ಚೆಂಡಿನ ಜೊತೆ ಹಠಕ್ಕೆ ಬಿದ್ದು ಹೋರಾಡಿದರು. ಅದರ ಫಲಿತಾಂಶವೇ ಇಂದು ಅರ್ಜೆಂಟೀನಾ ವಿಶ್ವಕಪ್​ನ ಮೊದಲ ತಂಡವಾಗಿ ಪೈನಲ್​ ತಲುಪಿದೆ. ಅಚ್ಚರಿಗಳನ್ನೇ ಸೃಷ್ಟಿಸುತ್ತ ಬಂದಿದ್ದ ಕ್ರೊವೇಷಿಯಾ ಎದುರು ಮಧ್ಯರಾತ್ರಿ ನಡೆದ ಪಂದ್ಯದಲ್ಲಿ 3-0 ಗೋಲುಗಳಿಂದ ಗೆದ್ದು ಅಂತಿಮ ಹಣಾಹಣಿಗೆ ಅರ್ಹತೆ ಪಡೆಯಿತು.ಬಹುತೇಕ ಅಂತಿಮ ವಿಶ್ವಕಪ್​ ಆಡುತ್ತಿರುವ ಲಿಯೋನೆಲ್​ ಮೆಸ್ಸಿ 34 ನೇ ನಿಮಿಷದಲ್ಲಿ ಬಾರಿಸಿದ ಗೋಲು, ತಂಡದ ಭರವಸೆಯ ಆಟಗಾರ ಜೂಲಿಯನ್ ಅಲ್ವಾರೆಜ್ ಬ್ರೇಸ್​ 39, 69 ನೇ ನಿಮಿಷದಲ್ಲಿ ದಾಖಲಿಸಿದ ಎರಡುಗಳ ಗೋಲುಗಳು ಕ್ರೊವೇಷಿಯಾದ ಫೈನಲ್​ ಹಾದಿಯನ್ನು ಮುಚ್ಚಿ ಹಾಕಿತು.

andolanait

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

2 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

2 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

2 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

2 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

2 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

3 hours ago