ಅಲ್ ದಾಯೆನ್ (ಕತಾರ್): ಕತಾರ್ ಫಿಫಾ ವಿಶ್ವಕಪ್ನ ಮೊದಲ ಪಂದ್ಯದಲ್ಲಿ ತವರು ತಂಡವಾದ ಸೌದಿ ಅರೇಬಿಯಾ ವಿರುದ್ಧ ಸೋತಾಗ ವಿಶ್ವಶ್ರೇಷ್ಠ ತಂಡವಾದ ಅರ್ಜೆಂಟೀನಾವನ್ನು ಗೇಲಿ ಮಾಡಿದವರೇ ಹೆಚ್ಚು. ಲಿಯೋನೆಲ್ ಮೆಸ್ಸಿಯಂತಹ ಈ ಪೀಳಿಗೆಯ ಶ್ರೇಷ್ಠ ಆಟಗಾರರಿರುವ ತಂಡ ಹೀನಾಯವಾಗಿ ಸೋತಿದ್ದು, ಯಾರಿಂದಲೂ ಅರಗಿಸಿಕೊಳ್ಳಲಾಗಲಿಲ್ಲ.
ಮೊದಲ ಸೋಲು ತಂಡದ ತಂತ್ರಗಳನ್ನೇ ಬದಲಿಸಿತು. ವಿಶ್ವಕಪ್ ಗೆದ್ದು ತೋರಿಸುವ ಛಲ ತೊಟ್ಟ ಆಟಗಾರರು ವಿಶ್ವಕಪ್ ಗೆಲ್ಲಲೇಬೇಕೆಂಬ ಹಠದೊಂದಿಗೆ ಕಾಲ್ಚೆಂಡಿನ ಜೊತೆ ಹಠಕ್ಕೆ ಬಿದ್ದು ಹೋರಾಡಿದರು. ಅದರ ಫಲಿತಾಂಶವೇ ಇಂದು ಅರ್ಜೆಂಟೀನಾ ವಿಶ್ವಕಪ್ನ ಮೊದಲ ತಂಡವಾಗಿ ಪೈನಲ್ ತಲುಪಿದೆ. ಅಚ್ಚರಿಗಳನ್ನೇ ಸೃಷ್ಟಿಸುತ್ತ ಬಂದಿದ್ದ ಕ್ರೊವೇಷಿಯಾ ಎದುರು ಮಧ್ಯರಾತ್ರಿ ನಡೆದ ಪಂದ್ಯದಲ್ಲಿ 3-0 ಗೋಲುಗಳಿಂದ ಗೆದ್ದು ಅಂತಿಮ ಹಣಾಹಣಿಗೆ ಅರ್ಹತೆ ಪಡೆಯಿತು.ಬಹುತೇಕ ಅಂತಿಮ ವಿಶ್ವಕಪ್ ಆಡುತ್ತಿರುವ ಲಿಯೋನೆಲ್ ಮೆಸ್ಸಿ 34 ನೇ ನಿಮಿಷದಲ್ಲಿ ಬಾರಿಸಿದ ಗೋಲು, ತಂಡದ ಭರವಸೆಯ ಆಟಗಾರ ಜೂಲಿಯನ್ ಅಲ್ವಾರೆಜ್ ಬ್ರೇಸ್ 39, 69 ನೇ ನಿಮಿಷದಲ್ಲಿ ದಾಖಲಿಸಿದ ಎರಡುಗಳ ಗೋಲುಗಳು ಕ್ರೊವೇಷಿಯಾದ ಫೈನಲ್ ಹಾದಿಯನ್ನು ಮುಚ್ಚಿ ಹಾಕಿತು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…