ಬಾಂಗ್ಲಾದೇಶ: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶದಾದ್ಯಂತ ಅಹಿಂಸೆ ಹೆಚ್ಚಾಗಿದ್ದು, ಪುಂಡರು, ಪ್ರತಿಭಟನಕಾರರ ಅಟ್ಟಹಾಸಕ್ಕೆ ಬಾಂಗ್ಲಾ ಮಾಜಿ ಕ್ರಿಕೇಟಿಗ ಹಾಗೂ ಅವಾಮಿ ಲೀಗ್ ಪಕ್ಷದ ಸಂಸದ ಮಶ್ರಫೆ ಮೊರ್ತಜಾ ಅವರ ಮನೆಗೆ ದಾಳಿ ಮಾಡಿದ್ದಾರೆ.
ಮುಶ್ರಫೆ ಮನೆ ಮೇಲೆ ದಾಳಿ ಮಾಡಿರುವ ಅವರು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಎನ್ಡಿಟಿವಿ ವರದಿ ಮಾಡಿದೆ.
ನರಾಲಿ-೨ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮೊರ್ತಜಾ, ಹಸೀನಾ ಅವರ ಕ್ಯಾಬಿನೇಟ್ ಸೇರಿದ್ದರು. ಕ್ರಿಕೆಟ್ನಿಂದ ನಿವೃತ್ತಿಯಾದ ಬಳಿಕ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು.
ಪ್ರತಿಭಟನೆಯಿಂದ ಮಣಿದ ಬಾಂಗ್ಲಾ ಪ್ರಧಾನಿ ಶೇಖ್ ಅವರು ರಾಜೀನಾಮೆ ನೀಡಿದ ಬಳಿಕವೂ ದೇಶಾದ್ಯಂತ ಹಿಂಸಾಚಾರ ಮುಂದುವರೆದಿದ್ದು, ಅವಾಮಿ ಲೀಗ್ನ ಮುಖಂಡರು, ಕಾರ್ಯಕರ್ತರ ಮೇಲೆ ನಿರಂತರ ದಾಳಿ ಮಾಡುತ್ತಿದ್ದಾರೆ. ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲವಾರು ಸಾವು ನೋವುಗಳು ಸಂಭವಿಸಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…