ಬಾಂಗ್ಲಾದೇಶ: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶದಾದ್ಯಂತ ಅಹಿಂಸೆ ಹೆಚ್ಚಾಗಿದ್ದು, ಪುಂಡರು, ಪ್ರತಿಭಟನಕಾರರ ಅಟ್ಟಹಾಸಕ್ಕೆ ಬಾಂಗ್ಲಾ ಮಾಜಿ ಕ್ರಿಕೇಟಿಗ ಹಾಗೂ ಅವಾಮಿ ಲೀಗ್ ಪಕ್ಷದ ಸಂಸದ ಮಶ್ರಫೆ ಮೊರ್ತಜಾ ಅವರ ಮನೆಗೆ ದಾಳಿ ಮಾಡಿದ್ದಾರೆ.
ಮುಶ್ರಫೆ ಮನೆ ಮೇಲೆ ದಾಳಿ ಮಾಡಿರುವ ಅವರು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಎನ್ಡಿಟಿವಿ ವರದಿ ಮಾಡಿದೆ.
ನರಾಲಿ-೨ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮೊರ್ತಜಾ, ಹಸೀನಾ ಅವರ ಕ್ಯಾಬಿನೇಟ್ ಸೇರಿದ್ದರು. ಕ್ರಿಕೆಟ್ನಿಂದ ನಿವೃತ್ತಿಯಾದ ಬಳಿಕ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು.
ಪ್ರತಿಭಟನೆಯಿಂದ ಮಣಿದ ಬಾಂಗ್ಲಾ ಪ್ರಧಾನಿ ಶೇಖ್ ಅವರು ರಾಜೀನಾಮೆ ನೀಡಿದ ಬಳಿಕವೂ ದೇಶಾದ್ಯಂತ ಹಿಂಸಾಚಾರ ಮುಂದುವರೆದಿದ್ದು, ಅವಾಮಿ ಲೀಗ್ನ ಮುಖಂಡರು, ಕಾರ್ಯಕರ್ತರ ಮೇಲೆ ನಿರಂತರ ದಾಳಿ ಮಾಡುತ್ತಿದ್ದಾರೆ. ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲವಾರು ಸಾವು ನೋವುಗಳು ಸಂಭವಿಸಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…