ಬೆಂಗಳೂರು : 64ನೇ ಸುಬ್ರೋತೋ ಕಪ್ ಅಂತರರಾಷ್ಟ್ರೀಯ ಫುಟ್ಬಾಲ್ ಟೂರ್ನಮೆಂಟ್ನ ಸಬ್ ಜೂನಿಯರ್ ಬಾಲಕರು ವಿಭಾಗದ ರೋಮಾಂಚಕ ಅಂತಿಮ ಪಂದ್ಯದಲ್ಲಿ, ಮಿನರ್ವಾ ಪಬ್ಲಿಕ್ ಸ್ಕೂಲ್, ಮೋಹಾಲಿ (CISCE) ತಂಡವು 6–0 ಅಂತರದಲ್ಲಿ ವಿದ್ಯಾಚಲ್ ಇಂಟರ್ನ್ಯಾಷನಲ್ ಸ್ಕೂಲ್, ಮುಜಫ್ಫರ್ಪುರ (ಬಿಹಾರ) ವಿರುದ್ಧ ಭರ್ಜರಿ ಜಯ ಸಾಧಿಸಿತು.
ಮಿನರ್ವಾ ಪಬ್ಲಿಕ್ ಸ್ಕೂಲ್ ಗಳಿಸಿದ ಗೋಲುಗಳು: ಮಹೇಶ್ (4’, 50+1’) ಲೆಟ್ಗೌಹಾವ್ ಕಿಪ್ಜನ್ (19’, 35’) ಬಿಕ್ಸನ್ (37’) ರಿಮೋಸನ್ (42’)
ಈ ದಿನದ ಅಂತಿಮ ಪಂದ್ಯಕ್ಕೆ ಪ್ರಮುಖ ಅತಿಥಿಯಾಗಿ ಏರ್ ಮಾರ್ಷಲ್ ತೇಜಿಂದರ್ ಸಿಂಗ್ AVSM VM, AOC-in-C, ತರಬೇತಿ ಕಮಾಂಡ್ ಉಪಸ್ಥಿತರಿದ್ದರು. ಅತಿಥಿ ಗೌರವವಾಗಿ ಶ್ರೀ ಪಿ.ಆರ್. ಶ್ರೀಜೇಶ್, ಪದ್ಮ ಭೂಷಣ್, ಪದ್ಮಶ್ರೀ, ಮೇಜರ್ ಧ್ಯಾನಚಂದ್ ಖೇಲ್ ರತ್ನ, ಅರ್ಜುನ ಪ್ರಶಸ್ತಿ ಪುರಸ್ಕೃತ ಮತ್ತು ಮಾಜಿ ಅಂತಾರಾಷ್ಟ್ರೀಯ ಹಾಕಿ ಆಟಗಾರ (ಗೋಲ್ಕೀಪರ್) ಹಾಜರಿದ್ದರು.
ಇದನ್ನು ಓದಿ: ಸುಬ್ರೋಟೋ ಕಪ್ ನಲ್ಲಿ ಯುವ ತಾರೆಗಳ ಮೆರುಗು: ಹರಿಯಾಣ-ಬಂಗಾಳ ಭರ್ಜರಿ ಗೆಲುವು!
ಈ ಟೂರ್ನಮೆಂಟ್ ನ ವಿಜೇತ ತಂಡಕ್ಕೆ ₹4,00,000 ಲಕ್ಷ ಹಾಗು ರನ್ನರ್ ಅಪ್ ತಂಡಕ್ಕೆ ₹2,00,000 ಲಕ್ಷ ಬಹುಮಾನ ನೀಡಲಾಯಿತು.
ವೈಯಕ್ತಿಕ ಪ್ರಶಸ್ತಿ ವಿಜೇತರು: ಉತ್ತಮ ಆಟಗಾರ (₹40,000): ಲೆಟ್ಗೌಹಾವ್ ಕಿಪ್ಜನ್, CISCE ಉತ್ತಮ ಕೋಚ್ (₹25,000): ಕರಣ್ ಕುಮಾರ್, ಬಿಹಾರ ಉತ್ತಮ ಗೋಲ್ಕೀಪರ್ (₹25,000): ಗುರ್ಜಿತ್ ವೀರ, CISCE ಫೇರ್ ಪ್ಲೇ ಅವಾರ್ಡ್ (₹50,000): ನವೋದಯ ವಿದ್ಯಾಲಯ ಸಮಿತಿ (NVS) ಉತ್ತಮ ಶಾಲೆ (₹40,000): ವಿದ್ಯಾಚಲ್ ಇಟರ್ನ್ಯಾಷನಲ್ ಸ್ಕೂಲ್, ಮುಜಫ್ಫರ್ಪುರ (ಬಿಹಾರ)
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…