ಬೆಂಗಳೂರು : 64ನೇ ಸುಬ್ರೋತೋ ಕಪ್ ಅಂತರರಾಷ್ಟ್ರೀಯ ಫುಟ್ಬಾಲ್ ಟೂರ್ನಮೆಂಟ್ನ ಸಬ್ ಜೂನಿಯರ್ ಬಾಲಕರು ವಿಭಾಗದ ರೋಮಾಂಚಕ ಅಂತಿಮ ಪಂದ್ಯದಲ್ಲಿ, ಮಿನರ್ವಾ ಪಬ್ಲಿಕ್ ಸ್ಕೂಲ್, ಮೋಹಾಲಿ (CISCE) ತಂಡವು 6–0 ಅಂತರದಲ್ಲಿ ವಿದ್ಯಾಚಲ್ ಇಂಟರ್ನ್ಯಾಷನಲ್ ಸ್ಕೂಲ್, ಮುಜಫ್ಫರ್ಪುರ (ಬಿಹಾರ) ವಿರುದ್ಧ ಭರ್ಜರಿ ಜಯ ಸಾಧಿಸಿತು.
ಮಿನರ್ವಾ ಪಬ್ಲಿಕ್ ಸ್ಕೂಲ್ ಗಳಿಸಿದ ಗೋಲುಗಳು: ಮಹೇಶ್ (4’, 50+1’) ಲೆಟ್ಗೌಹಾವ್ ಕಿಪ್ಜನ್ (19’, 35’) ಬಿಕ್ಸನ್ (37’) ರಿಮೋಸನ್ (42’)
ಈ ದಿನದ ಅಂತಿಮ ಪಂದ್ಯಕ್ಕೆ ಪ್ರಮುಖ ಅತಿಥಿಯಾಗಿ ಏರ್ ಮಾರ್ಷಲ್ ತೇಜಿಂದರ್ ಸಿಂಗ್ AVSM VM, AOC-in-C, ತರಬೇತಿ ಕಮಾಂಡ್ ಉಪಸ್ಥಿತರಿದ್ದರು. ಅತಿಥಿ ಗೌರವವಾಗಿ ಶ್ರೀ ಪಿ.ಆರ್. ಶ್ರೀಜೇಶ್, ಪದ್ಮ ಭೂಷಣ್, ಪದ್ಮಶ್ರೀ, ಮೇಜರ್ ಧ್ಯಾನಚಂದ್ ಖೇಲ್ ರತ್ನ, ಅರ್ಜುನ ಪ್ರಶಸ್ತಿ ಪುರಸ್ಕೃತ ಮತ್ತು ಮಾಜಿ ಅಂತಾರಾಷ್ಟ್ರೀಯ ಹಾಕಿ ಆಟಗಾರ (ಗೋಲ್ಕೀಪರ್) ಹಾಜರಿದ್ದರು.
ಇದನ್ನು ಓದಿ: ಸುಬ್ರೋಟೋ ಕಪ್ ನಲ್ಲಿ ಯುವ ತಾರೆಗಳ ಮೆರುಗು: ಹರಿಯಾಣ-ಬಂಗಾಳ ಭರ್ಜರಿ ಗೆಲುವು!
ಈ ಟೂರ್ನಮೆಂಟ್ ನ ವಿಜೇತ ತಂಡಕ್ಕೆ ₹4,00,000 ಲಕ್ಷ ಹಾಗು ರನ್ನರ್ ಅಪ್ ತಂಡಕ್ಕೆ ₹2,00,000 ಲಕ್ಷ ಬಹುಮಾನ ನೀಡಲಾಯಿತು.
ವೈಯಕ್ತಿಕ ಪ್ರಶಸ್ತಿ ವಿಜೇತರು: ಉತ್ತಮ ಆಟಗಾರ (₹40,000): ಲೆಟ್ಗೌಹಾವ್ ಕಿಪ್ಜನ್, CISCE ಉತ್ತಮ ಕೋಚ್ (₹25,000): ಕರಣ್ ಕುಮಾರ್, ಬಿಹಾರ ಉತ್ತಮ ಗೋಲ್ಕೀಪರ್ (₹25,000): ಗುರ್ಜಿತ್ ವೀರ, CISCE ಫೇರ್ ಪ್ಲೇ ಅವಾರ್ಡ್ (₹50,000): ನವೋದಯ ವಿದ್ಯಾಲಯ ಸಮಿತಿ (NVS) ಉತ್ತಮ ಶಾಲೆ (₹40,000): ವಿದ್ಯಾಚಲ್ ಇಟರ್ನ್ಯಾಷನಲ್ ಸ್ಕೂಲ್, ಮುಜಫ್ಫರ್ಪುರ (ಬಿಹಾರ)
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…