ಕ್ರೀಡೆ

ಫುಟ್ಬಾಲ್‌ | ಭರ್ಜರಿ ಗೆಲುವು ಸಾಧಿಸಿದ ಮಿನರ್ವಾ ಸ್ಕೂಲ್‌

ಬೆಂಗಳೂರು : 64ನೇ ಸುಬ್ರೋತೋ ಕಪ್ ಅಂತರರಾಷ್ಟ್ರೀಯ ಫುಟ್ಬಾಲ್ ಟೂರ್ನಮೆಂಟ್ನ ಸಬ್ ಜೂನಿಯರ್ ಬಾಲಕರು ವಿಭಾಗದ ರೋಮಾಂಚಕ ಅಂತಿಮ ಪಂದ್ಯದಲ್ಲಿ, ಮಿನರ್ವಾ ಪಬ್ಲಿಕ್ ಸ್ಕೂಲ್, ಮೋಹಾಲಿ (CISCE) ತಂಡವು 6–0 ಅಂತರದಲ್ಲಿ ವಿದ್ಯಾಚಲ್ ಇಂಟರ್ನ್ಯಾಷನಲ್ ಸ್ಕೂಲ್, ಮುಜಫ್ಫರ್ಪುರ (ಬಿಹಾರ) ವಿರುದ್ಧ ಭರ್ಜರಿ ಜಯ ಸಾಧಿಸಿತು.

ಮಿನರ್ವಾ ಪಬ್ಲಿಕ್ ಸ್ಕೂಲ್ ಗಳಿಸಿದ ಗೋಲುಗಳು: ಮಹೇಶ್ (4’, 50+1’) ಲೆಟ್ಗೌಹಾವ್ ಕಿಪ್ಜನ್ (19’, 35’) ಬಿಕ್ಸನ್ (37’) ರಿಮೋಸನ್ (42’)

ಈ ದಿನದ ಅಂತಿಮ ಪಂದ್ಯಕ್ಕೆ ಪ್ರಮುಖ ಅತಿಥಿಯಾಗಿ ಏರ್ ಮಾರ್ಷಲ್ ತೇಜಿಂದರ್ ಸಿಂಗ್ AVSM VM, AOC-in-C, ತರಬೇತಿ ಕಮಾಂಡ್ ಉಪಸ್ಥಿತರಿದ್ದರು. ಅತಿಥಿ ಗೌರವವಾಗಿ ಶ್ರೀ ಪಿ.ಆರ್. ಶ್ರೀಜೇಶ್, ಪದ್ಮ ಭೂಷಣ್, ಪದ್ಮಶ್ರೀ, ಮೇಜರ್ ಧ್ಯಾನಚಂದ್ ಖೇಲ್ ರತ್ನ, ಅರ್ಜುನ ಪ್ರಶಸ್ತಿ ಪುರಸ್ಕೃತ ಮತ್ತು ಮಾಜಿ ಅಂತಾರಾಷ್ಟ್ರೀಯ ಹಾಕಿ ಆಟಗಾರ (ಗೋಲ್ಕೀಪರ್) ಹಾಜರಿದ್ದರು.

ಇದನ್ನು ಓದಿ: ಸುಬ್ರೋಟೋ ಕಪ್ ನಲ್ಲಿ ಯುವ ತಾರೆಗಳ ಮೆರುಗು: ಹರಿಯಾಣ-ಬಂಗಾಳ ಭರ್ಜರಿ ಗೆಲುವು!

ಈ ಟೂರ್ನಮೆಂಟ್ ನ ವಿಜೇತ ತಂಡಕ್ಕೆ ₹4,00,000 ಲಕ್ಷ ಹಾಗು ರನ್ನರ್ ಅಪ್ ತಂಡಕ್ಕೆ ₹2,00,000 ಲಕ್ಷ ಬಹುಮಾನ ನೀಡಲಾಯಿತು.

ವೈಯಕ್ತಿಕ ಪ್ರಶಸ್ತಿ ವಿಜೇತರು: ಉತ್ತಮ ಆಟಗಾರ (₹40,000): ಲೆಟ್ಗೌಹಾವ್ ಕಿಪ್ಜನ್, CISCE ಉತ್ತಮ ಕೋಚ್ (₹25,000): ಕರಣ್ ಕುಮಾರ್, ಬಿಹಾರ ಉತ್ತಮ ಗೋಲ್ಕೀಪರ್ (₹25,000): ಗುರ್ಜಿತ್ ವೀರ, CISCE ಫೇರ್ ಪ್ಲೇ ಅವಾರ್ಡ್ (₹50,000): ನವೋದಯ ವಿದ್ಯಾಲಯ ಸಮಿತಿ (NVS) ಉತ್ತಮ ಶಾಲೆ (₹40,000): ವಿದ್ಯಾಚಲ್ ಇಟರ್ನ್ಯಾಷನಲ್ ಸ್ಕೂಲ್, ಮುಜಫ್ಫರ್ಪುರ (ಬಿಹಾರ)

ಆಂದೋಲನ ಡೆಸ್ಕ್

Recent Posts

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

6 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

32 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

53 mins ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಬೆಚ್ಚನೆಯ ಉಡುಪು ಒದಗಿಸಿ

ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…

2 hours ago