ಕ್ರೀಡೆ

ಫುಟ್ಬಾಲ್‌ | ಭರ್ಜರಿ ಗೆಲುವು ಸಾಧಿಸಿದ ಮಿನರ್ವಾ ಸ್ಕೂಲ್‌

ಬೆಂಗಳೂರು : 64ನೇ ಸುಬ್ರೋತೋ ಕಪ್ ಅಂತರರಾಷ್ಟ್ರೀಯ ಫುಟ್ಬಾಲ್ ಟೂರ್ನಮೆಂಟ್ನ ಸಬ್ ಜೂನಿಯರ್ ಬಾಲಕರು ವಿಭಾಗದ ರೋಮಾಂಚಕ ಅಂತಿಮ ಪಂದ್ಯದಲ್ಲಿ, ಮಿನರ್ವಾ ಪಬ್ಲಿಕ್ ಸ್ಕೂಲ್, ಮೋಹಾಲಿ (CISCE) ತಂಡವು 6–0 ಅಂತರದಲ್ಲಿ ವಿದ್ಯಾಚಲ್ ಇಂಟರ್ನ್ಯಾಷನಲ್ ಸ್ಕೂಲ್, ಮುಜಫ್ಫರ್ಪುರ (ಬಿಹಾರ) ವಿರುದ್ಧ ಭರ್ಜರಿ ಜಯ ಸಾಧಿಸಿತು.

ಮಿನರ್ವಾ ಪಬ್ಲಿಕ್ ಸ್ಕೂಲ್ ಗಳಿಸಿದ ಗೋಲುಗಳು: ಮಹೇಶ್ (4’, 50+1’) ಲೆಟ್ಗೌಹಾವ್ ಕಿಪ್ಜನ್ (19’, 35’) ಬಿಕ್ಸನ್ (37’) ರಿಮೋಸನ್ (42’)

ಈ ದಿನದ ಅಂತಿಮ ಪಂದ್ಯಕ್ಕೆ ಪ್ರಮುಖ ಅತಿಥಿಯಾಗಿ ಏರ್ ಮಾರ್ಷಲ್ ತೇಜಿಂದರ್ ಸಿಂಗ್ AVSM VM, AOC-in-C, ತರಬೇತಿ ಕಮಾಂಡ್ ಉಪಸ್ಥಿತರಿದ್ದರು. ಅತಿಥಿ ಗೌರವವಾಗಿ ಶ್ರೀ ಪಿ.ಆರ್. ಶ್ರೀಜೇಶ್, ಪದ್ಮ ಭೂಷಣ್, ಪದ್ಮಶ್ರೀ, ಮೇಜರ್ ಧ್ಯಾನಚಂದ್ ಖೇಲ್ ರತ್ನ, ಅರ್ಜುನ ಪ್ರಶಸ್ತಿ ಪುರಸ್ಕೃತ ಮತ್ತು ಮಾಜಿ ಅಂತಾರಾಷ್ಟ್ರೀಯ ಹಾಕಿ ಆಟಗಾರ (ಗೋಲ್ಕೀಪರ್) ಹಾಜರಿದ್ದರು.

ಇದನ್ನು ಓದಿ: ಸುಬ್ರೋಟೋ ಕಪ್ ನಲ್ಲಿ ಯುವ ತಾರೆಗಳ ಮೆರುಗು: ಹರಿಯಾಣ-ಬಂಗಾಳ ಭರ್ಜರಿ ಗೆಲುವು!

ಈ ಟೂರ್ನಮೆಂಟ್ ನ ವಿಜೇತ ತಂಡಕ್ಕೆ ₹4,00,000 ಲಕ್ಷ ಹಾಗು ರನ್ನರ್ ಅಪ್ ತಂಡಕ್ಕೆ ₹2,00,000 ಲಕ್ಷ ಬಹುಮಾನ ನೀಡಲಾಯಿತು.

ವೈಯಕ್ತಿಕ ಪ್ರಶಸ್ತಿ ವಿಜೇತರು: ಉತ್ತಮ ಆಟಗಾರ (₹40,000): ಲೆಟ್ಗೌಹಾವ್ ಕಿಪ್ಜನ್, CISCE ಉತ್ತಮ ಕೋಚ್ (₹25,000): ಕರಣ್ ಕುಮಾರ್, ಬಿಹಾರ ಉತ್ತಮ ಗೋಲ್ಕೀಪರ್ (₹25,000): ಗುರ್ಜಿತ್ ವೀರ, CISCE ಫೇರ್ ಪ್ಲೇ ಅವಾರ್ಡ್ (₹50,000): ನವೋದಯ ವಿದ್ಯಾಲಯ ಸಮಿತಿ (NVS) ಉತ್ತಮ ಶಾಲೆ (₹40,000): ವಿದ್ಯಾಚಲ್ ಇಟರ್ನ್ಯಾಷನಲ್ ಸ್ಕೂಲ್, ಮುಜಫ್ಫರ್ಪುರ (ಬಿಹಾರ)

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

4 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

4 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

4 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

6 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

7 hours ago