ಕ್ರೀಡೆ

ಫುಟ್ಬಾಲ್‌ | ಭರ್ಜರಿ ಗೆಲುವು ಸಾಧಿಸಿದ ಮಿನರ್ವಾ ಸ್ಕೂಲ್‌

ಬೆಂಗಳೂರು : 64ನೇ ಸುಬ್ರೋತೋ ಕಪ್ ಅಂತರರಾಷ್ಟ್ರೀಯ ಫುಟ್ಬಾಲ್ ಟೂರ್ನಮೆಂಟ್ನ ಸಬ್ ಜೂನಿಯರ್ ಬಾಲಕರು ವಿಭಾಗದ ರೋಮಾಂಚಕ ಅಂತಿಮ ಪಂದ್ಯದಲ್ಲಿ, ಮಿನರ್ವಾ ಪಬ್ಲಿಕ್ ಸ್ಕೂಲ್, ಮೋಹಾಲಿ (CISCE) ತಂಡವು 6–0 ಅಂತರದಲ್ಲಿ ವಿದ್ಯಾಚಲ್ ಇಂಟರ್ನ್ಯಾಷನಲ್ ಸ್ಕೂಲ್, ಮುಜಫ್ಫರ್ಪುರ (ಬಿಹಾರ) ವಿರುದ್ಧ ಭರ್ಜರಿ ಜಯ ಸಾಧಿಸಿತು.

ಮಿನರ್ವಾ ಪಬ್ಲಿಕ್ ಸ್ಕೂಲ್ ಗಳಿಸಿದ ಗೋಲುಗಳು: ಮಹೇಶ್ (4’, 50+1’) ಲೆಟ್ಗೌಹಾವ್ ಕಿಪ್ಜನ್ (19’, 35’) ಬಿಕ್ಸನ್ (37’) ರಿಮೋಸನ್ (42’)

ಈ ದಿನದ ಅಂತಿಮ ಪಂದ್ಯಕ್ಕೆ ಪ್ರಮುಖ ಅತಿಥಿಯಾಗಿ ಏರ್ ಮಾರ್ಷಲ್ ತೇಜಿಂದರ್ ಸಿಂಗ್ AVSM VM, AOC-in-C, ತರಬೇತಿ ಕಮಾಂಡ್ ಉಪಸ್ಥಿತರಿದ್ದರು. ಅತಿಥಿ ಗೌರವವಾಗಿ ಶ್ರೀ ಪಿ.ಆರ್. ಶ್ರೀಜೇಶ್, ಪದ್ಮ ಭೂಷಣ್, ಪದ್ಮಶ್ರೀ, ಮೇಜರ್ ಧ್ಯಾನಚಂದ್ ಖೇಲ್ ರತ್ನ, ಅರ್ಜುನ ಪ್ರಶಸ್ತಿ ಪುರಸ್ಕೃತ ಮತ್ತು ಮಾಜಿ ಅಂತಾರಾಷ್ಟ್ರೀಯ ಹಾಕಿ ಆಟಗಾರ (ಗೋಲ್ಕೀಪರ್) ಹಾಜರಿದ್ದರು.

ಇದನ್ನು ಓದಿ: ಸುಬ್ರೋಟೋ ಕಪ್ ನಲ್ಲಿ ಯುವ ತಾರೆಗಳ ಮೆರುಗು: ಹರಿಯಾಣ-ಬಂಗಾಳ ಭರ್ಜರಿ ಗೆಲುವು!

ಈ ಟೂರ್ನಮೆಂಟ್ ನ ವಿಜೇತ ತಂಡಕ್ಕೆ ₹4,00,000 ಲಕ್ಷ ಹಾಗು ರನ್ನರ್ ಅಪ್ ತಂಡಕ್ಕೆ ₹2,00,000 ಲಕ್ಷ ಬಹುಮಾನ ನೀಡಲಾಯಿತು.

ವೈಯಕ್ತಿಕ ಪ್ರಶಸ್ತಿ ವಿಜೇತರು: ಉತ್ತಮ ಆಟಗಾರ (₹40,000): ಲೆಟ್ಗೌಹಾವ್ ಕಿಪ್ಜನ್, CISCE ಉತ್ತಮ ಕೋಚ್ (₹25,000): ಕರಣ್ ಕುಮಾರ್, ಬಿಹಾರ ಉತ್ತಮ ಗೋಲ್ಕೀಪರ್ (₹25,000): ಗುರ್ಜಿತ್ ವೀರ, CISCE ಫೇರ್ ಪ್ಲೇ ಅವಾರ್ಡ್ (₹50,000): ನವೋದಯ ವಿದ್ಯಾಲಯ ಸಮಿತಿ (NVS) ಉತ್ತಮ ಶಾಲೆ (₹40,000): ವಿದ್ಯಾಚಲ್ ಇಟರ್ನ್ಯಾಷನಲ್ ಸ್ಕೂಲ್, ಮುಜಫ್ಫರ್ಪುರ (ಬಿಹಾರ)

ಆಂದೋಲನ ಡೆಸ್ಕ್

Recent Posts

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

39 mins ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

51 mins ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

6 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

7 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

13 hours ago