ಕ್ರೀಡೆ

ನಾನು ಇರ್ಫಾನ್‌ ಪಠಾಣ್‌ ಪ್ರೀತಿಸುತ್ತಿದ್ದಾಗ ಗೌತಮ್‌ ನನ್ನ ಹಿಂದೆ ಬಿದ್ದಿದ್ರು; ನಟಿಯ ʼಗಂಭೀರʼ ಆರೋಪ

ಕಳೆದ ಕೆಲ ದಿನಗಳ ಹಿಂದಷ್ಟೇ ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್‌ ಕಶ್ಯಪ್‌ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದ ನಟಿ ಪಾಯಲ್‌ ಘೋಷ್‌ ಇದೀಗ ಕ್ರಿಕೆಟಿಗರ ಬಗ್ಗೆಯೂ ಸಹ ಕಾಮೆಂಟ್‌ ಮಾಡಿದ್ದಾರೆ. ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಪಾಯಲ್‌ ಘೋಷ್‌ ಗೌತಮ್‌ ಗಂಭೀರ್‌ ತನ್ನ ಹಿಂದೆ ಬಿದ್ದಿದ್ದರು ಎಂಬುದಾಗಿ ಹೇಳಿಕೊಂಡಿದ್ದಾರೆ.

“ನಾನು 2011ರಿಂದ ಇರ್ಫಾನ್‌ ಪಠಾಣ್‌ ಜತೆ ಐದು ವರ್ಷಗಳ ಕಾಲ ಡೇಟ್‌ ಮಾಡಿದ್ದೆ. ಆ ಸಮಯದಲ್ಲಿ ನನ್ನ ಹಿಂದೆ ಗೌತಮ್‌ ಗಂಭೀರ್‌ ಹಾಗೂ ಅಕ್ಷಯ್‌ ಕುಮಾರ್‌ ಬಿದ್ದಿದ್ದರು. ಆದರೆ ನಾನು ಇರ್ಫಾನ್‌ ಪಠಾಣ್‌ ಅವರನ್ನು ಮಾತ್ರ ಪ್ರೀತಿಸಿದ್ದೆ. ನಾನು ಆತನನ್ನು ಬಿಟ್ಟು ಬೇರೆ ಯಾರನ್ನೂ ಸಹ ಇಷ್ಟಪಡಲಿಲ್ಲ. ನಾನು ಇರ್ಫಾನ್‌ ಪಠಾಣ್‌ಗೆ ಎಲ್ಲವನ್ನೂ ಹೇಳಿದ್ದೆ. ಗೌತಮ್‌ ಗಂಭೀರ್‌ ನನಗೆ ಕೊಟ್ಟಿದ್ದ ಮಿಸ್‌ ಕಾಲ್‌ಗಳನ್ನೂ ಸಹ ತೋರಿಸಿದ್ದೆ. ಇರ್ಫಾನ್‌ ಪಠಾಣ್‌ಗೂ ಸಹ ಇದು ಗೊತ್ತಿತ್ತು ಹಾಗೂ ಅವರು ಆಗಾಗ ನನ್ನ ಮೊಬೈಲ್‌ ಚೆಕ್‌ ಮಾಡುತ್ತಿದ್ದರು. ಪುಣೆಯಲ್ಲಿ ಒಂದು ದೇಶಿ ಕ್ರಿಕೆಟ್‌ ಪಂದ್ಯ ನಡೆಯುವಾಗ ಹಾರ್ದಿಕ್‌ ಪಾಂಡ್ಯ, ಕೃನಾಲ್‌ ಪಾಂಡ್ಯ ಹಾಗೂ ಯೂಸುಫ್‌ ಪಠಾಣ್‌ ಎದುರಿಗೆ ಇರ್ಫಾನ್‌ ಪಠಾಣ್‌ ಈ ಬಗ್ಗೆ ಮಾತನಾಡಿದ್ದರು. ಅಕ್ಷಯ್‌ ಕುಮಾರ್‌ ನನ್ನ ಜತೆ ಯಾವತ್ತೂ ಅನುಚಿತವಾಗಿ ವರ್ತಿಸಿಲ್ಲ, ಅವರು ದೊಡ್ಡ ಸ್ಟಾರ್.‌ ಅವರ ಬಗ್ಗೆ ನನಗೆ ಗೌರವವಿದೆ” ಎಂದು ಪಾಯಲ್‌ ಘೋಷ್‌ ಬರೆದುಕೊಂಡಿದ್ದಾರೆ.

andolana

Recent Posts

ಕ್ರಿಕೆಟ್‌ ಪಂದ್ಯಾವಳಿ ವೇಳೆ ಜೇನುನೊಣಗಳ ದಾಳಿ: ಅಂಪೈರ್‌ ದಾರುಣ ಸಾವು

ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…

9 mins ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

50 mins ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

2 hours ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

3 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

3 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

3 hours ago