ಬೆಂಗಳೂರು : ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ಸಿಎ)ಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದ್ದು, ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಸರ್ಕಾರ, ಸಂಬಂಧಿತ ಅಧಿಕಾರಿಗಳು ನಿಗದಿಪಡಿಸಿರುವ ನಿರ್ದಿಷ್ಟ ಷರತ್ತುಗಳು, ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಅನುಮತಿ ನೀಡಲಾಗಿದೆ.
ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…