ಕ್ರೀಡೆ

ಹಾರ್ದಿಕ್‌ ಪಾಂಡ್ಯ ಪತ್ನಿಯೊಂದಿಗೆ ದಿಶಾ ಪಠಾಣಿ ಗೆಳೆಯ

ಮುಂಬೈ: ಟೀಂ ಇಂಡಿಯಾದ ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರ ಪತ್ನಿ ನತಾಶ ಸ್ಟಾನ್ಕೊವಿಕ್‌ಗೆ ವಿಚ್ಚೇದನ ನೀಡಲಿದ್ದಾರೆ ಎಂಬ ಊಹಾಪೋಹಗಳಿಗೆ ಪುಷ್ಠಿ ನೀಡುವಂತೆ ಪಾಂಡ್ಯ ಪತ್ನಿ ಸ್ಟಾರ್‌ ನಟಿ ಬಾಯ್‌ಫ್ರೆಂಡ್‌ ಜೊತೆ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

ಮುಂಬೈನ ಬಾಂದ್ರಾ ಕೆಫೆಯೊಂದರಲ್ಲಿ ಬಾಲಿವುಡ್‌ ನಟಿ ದಿಶಾ ಪಠಾಣಿ ಬಾಯ್‌ಫ್ರೆಂಡ್‌ ಎಂದು ಹೇಳಲಾಗಿರುವ ಅಲೆಕ್ಸ್‌ ಅಲೆಕ್ಸಾಂಡರ್‌ ಅವರ ಜತೆ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಜೂಮ್‌ ಟಿವಿ ತನ್ನ ಇನ್‌ಸ್ಟಾ ಗ್ರಾಂ ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ನತಾಶ ಅವರು ಅಲೆಕ್ಸಾಂಡರ್‌ ಜತೆ ಬಿಂದಾಸ್‌ ಲುಕ್‌ನಲ್ಲಿ ಕಾಣಸಿಕೊಂಡಿದ್ದಾರೆ.

ಇನ್ನು ನತಾಶ ಹಾಗೂ ಪಾಂಡ್ಯ 2022ರಲ್ಲಿ ಸರಳವಾಗಿ ಮದುವೆಯಾಗಿದ್ದರು. ಮತ್ತು 2023ರಲ್ಲಿ ಈ ಜೋಡಿ ಅದ್ದೂರಿಯಾಗಿ ಮದುವೆಯಾಗಿದ್ದರು. ಈ ಜೋಡಿಗೆ ಅಗಸ್ತ್ಯ ಎಂಬ ಗಂಡು ಮಗ ಇದ್ದಾನೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹಾರ್ದಿಕ್‌ ಪಾಂಡ್ಯ ಮತ್ತು ನತಾಶ ಅವರು ವಿಚ್ಚೇದನ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆಯನ್ನು ಈ ಜೋಡಿಯು ನೀಡಿಲ್ಲ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

36 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

38 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

40 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

44 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

48 mins ago