ಕ್ರೀಡೆ

ಗುಜರಾತ್‌ ಜೈಂಟ್ಸ್‌ ಗೆ ಹ್ಯಾಟ್ರಿಕ್‌ ಗೆಲುವು

ಅಹ್ಮದಾಬಾದ್‌ : ಇಲ್ಲಿನ ಅರೆನಾ ಟ್ರಾನ್ಸ್‌ ಸ್ಟೇಡಿಯಂ ನಲ್ಲಿ ನಡೆದ ಯು ಮುಂಬಾ ಮತ್ತು ಗುಜರಾತ್‌ ನಡುವಿನ ಕಬಡ್ಡಿ ಪಂದ್ಯದಲ್ಲಿ ಗುಜರಾತ್‌ 39-37 ಅಂತರದಿಂದ ಗೆಲುವು ಸಾಧಸಿದೆ.

ಗುಜರಾತ್‌ ಪರ ಸೊನು ಜಗ್ಲನ್‌ 11 ಪಾಯಿಂಟ್‌ ಪಡೆದರು. ಇವರಿಗೆ ರಾಕೇಶ್‌ 9, ರೋಹಿತ್‌ 7, ಮತ್ತು ಫಾಜೆಲ್‌ 5 ಪಾಯಿಂಟ್‌ ಕೊಡುಗೆ ನೀಡುವ ಮೂಲಕ ರೋಚಕ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಯು ಮುಂಬಾ ತಂಡದಲ್ಲಿ ಪಂದ್ಯದುದ್ದಕ್ಕೂ ಅಮೋಘ ಪ್ರದರ್ಶನ ತೋರಿದರು ಸಹಾ ಗೆಲುವು ಪಡೆಯುವಲ್ಲಿ ವಿಫಲರಾದರು. ಗುಮಾನ್‌ ಸಿಂಗ್‌ ಮತ್ತು ಅಮೀರ್‌ ಮೊಹಮದ್‌ ತಲಾ 10 ಪಾಯಿಂಟ್‌ ಪಡೆದರು ಸಹಾ ತಂಡವನ್ನು ಗೆಲುವಿನ ದಡ ಸೇರಿಸಲು ಶ್ರಮಿಸಿದರು ಆದರು ಸಹಾ ಗೆಲ್ಲಲು ಸಾಧ್ಯವಾಗಲಿಲ್ಲ.

ಯು ಮುಂಬಾ ವಿರುದ್ಧ ಗೆಲುವು ದಾಖಲಿಸಿದ ಗುಜರಾತ್‌ ಜೈಂಟ್ಸ್‌ ತಂಡ ಈ ಆವೃತ್ತಿಯ ಮೊದಲ ಮೂರು ಪಂದ್ಯಗಳಲ್ಲಿಯೂ ಗೆಲುವು ಕಂಡಿದೆ.

andolanait

Recent Posts

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

13 mins ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

25 mins ago

ಮಹಾರಾಷ್ಟ್ರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು

ಪಾಲ್ಘಾರ್:‌ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ…

60 mins ago

ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.…

1 hour ago

ಗಜಪಡೆಗೂ ತಟ್ಟಿದ ಬಿಸಿಲ ಬೇಗೆ: ನೀರನ್ನರಸಿ ನಿತ್ಯ ದಂಡಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲಿನ ಝಳಕ್ಕೆ ಮನುಷ್ಯರು ಬಸವಳಿದಂತೆ ವನ್ಯಜೀವಿಗಳು ಕಂಗಲಾಗಿವೆ. ಅದರಂತೆ, ಬಿಸಿಲಿನ…

1 hour ago

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…

2 hours ago