ಕ್ರೀಡೆ

ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಲಾದ ಕ್ರೀಡಾಪಟುಗಳ ವಿವರ ಇಲ್ಲಿದೆ!

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಾಲ ಅವರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರು, ಹಿರಿಯ ನಾಯಕರು, ಸೆಲೆಬ್ರೆಟಿಸ್‌, ಕ್ರೀಡಾಪಟುಗಳ ಸಹಿತ ಸುಮಾರು 7 ಸಾವಿರ ಮಂದಿಗೆ ಆಹ್ವಾನ ನೀಡಲಾಗಿದೆ.

ಕ್ರೀಡಾ ದಿಗ್ಗಜರಾದ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್, ‘ಸ್ಪ್ರಿಂಟ್ ಕ್ವೀನ್’ ಪಿಟಿ ಉಷಾ ಮತ್ತು ಸ್ಟಾರ್ ಫುಟ್‌ಬಾಲ್ ಆಟಗಾರ ಭೈಚುಂಗ್ ಭುಟಿಯಾ ಸೇರಿದಂತೆ ಅನೇಕ ಸ್ಟಾರ್ ಆಟಗಾರರಿಗೆ ಆಹ್ವಾನಿಸಲಾಗಿದೆ.

ರಾಮಮಂದಿರ ಉದ್ಘಾಟನೆಗೆ ಆಹ್ವಾನಿತ ಕ್ರಿಕೆಟಿಗರ ಪಟ್ಟಿ ಇಲ್ಲಿದೆ:
ಸಚಿನ್ ತೆಂಡೂಲ್ಕರ್
ಎಂಎಸ್ ಧೋನಿ
ವಿರಾಟ್ ಕೊಹ್ಲಿ
ರೋಹಿತ್ ಶರ್ಮಾ
ಸುನಿಲ್ ಗವಾಸ್ಕರ್
ಕಪಿಲ್ ದೇವ್
ರಾಹುಲ್ ದ್ರಾವಿಡ್
ವೀರೇಂದ್ರ ಸೆಹ್ವಾಗ್
ಸೌರವ್ ಗಂಗೂಲಿ
ಅನಿಲ್ ಕುಂಬ್ಳೆ
ರವೀಂದ್ರ ಜಡೇಜಾ
ರವಿಚಂದ್ರನ್ ಅಶ್ವಿನ್
ಮಿಥಾಲಿ ರಾಜ್
ಹರ್ಮನ್‌ಪ್ರೀತ್ ಕೌರ್
ಗೌತಮ್ ಗಂಭೀರ್
ಹರ್ಭಜನ್ ಸಿಂಗ್

ಜನವರಿ 25 ರಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಪ್ರಾರಂಭವಾಗಲಿದ್ದು, ಈ ಹಿನ್ನಲೆಯಲ್ಲಿ ಟೀಮ್ ಇಂಡಿಯಾದ ಯಾವೆಲ್ಲಾ ಆಟಗಾರರು ಅಯೋಧ್ಯೆಯಲ್ಲಿ ಕಾಣಿಸಿಕೊಳ್ಳುತ್ತಾರೆ, ಯಾವೆಲ್ಲಾ ಆಟಗಾರರು ಬರುವುದಿಲ್ಲ ಎಂಬುದನ್ನು ನೋಡಬೇಕಿದೆ.

ವಿವಿಧ ಕ್ರೀಡಾ ಆಟಗಾರರ ಪಟ್ಟಿ: ಕ್ರಿಕೆಟ್‌ ಹೊರತುಪಡಿಸಿ, ವೇಟ್‌ಲಿಫ್ಟರ್ ಕರ್ಣಂ ಮಲ್ಲೇಶ್ವರಿ, ಫುಟ್‌ಬಾಲ್ ಆಟಗಾರ ಕಲ್ಯಾಣ್ ಚೌಬೆ, ಓಟಗಾರ್ತಿ ಕವಿತಾ ರಾವುತ್ ಮತ್ತು ಪ್ಯಾರಾಲಿಂಪಿಕ್ ಜಾವೆಲಿನ್ ಎಸೆತಗಾರ ದೇವೇಂದ್ರ ಝಜಾರಿಯಾ ಅವರಿಗೂ ಆಹ್ವಾನ ಕಳುಹಿಸಲಾಗಿದೆ. ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಹರ್ಮನ್​ಪ್ರೀತ್ ಕೌರ್, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಪಿವಿ ಸಿಂಧು ಮತ್ತು ಅವರ ತರಬೇತುದಾರ ಪುಲ್ಲೇಲ ಗೋಪಿಚಂದ್‌ಗೆ ಆಹ್ವಾನ ನೀಡಲಾಗಿದೆ.

andolanait

Recent Posts

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

4 mins ago

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

39 mins ago

ಓದುಗರ ಪತ್ರ: ಬೆರಳಚ್ಚು ಕಡ್ಡಾಯಗೊಳ್ಳಲಿ

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…

42 mins ago

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

47 mins ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

49 mins ago

ಓದುಗರ ಪತ್ರ: ರಜೆ ಸಮಯ ಮಕ್ಕಳಿಗೆ ಉಪಯುಕ್ತವಾಗಲಿ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…

52 mins ago