ಕ್ರೀಡೆ

ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಮೆಲ್ಬೋರ್ನ್​(ಆಸ್ಟ್ರೇಲಿಯಾ)  ಟಿ 20ವಿಶ್ವಕಪ್‌  2022 ಇಂಡಿಯಾ vs  ಜಿಂಬಾಂಬ್ಬೆ  : ಟಿ20 ವಿಶ್ವಕಪ್ 2022ರ ಸೂಪರ್ 12 ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಜಿಂಬಾಬ್ವೆ  ವಿರುದ್ಧ ಭರ್ಜರಿಯಾಗಿ ಗೆದ್ದಿದೆ. ಈ ಮೂಲಕ ಗ್ರೂಪ್ 2ರ ಪಟ್ಟಿಯಲ್ಲಿ ಅಗ್ರಸ್ಥಾನದಿಮದ ಸೆಮೀಸ್​ಗೆ ಎಂಟ್ರಿ ಕೊಟ್ಟಿದೆ.

ಟಿ20 ವಿಶ್ವಕಪ್ 2022  ಸೂಪರ್ 12 ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಜಿಂಬಾಬ್ವೆ  ವಿರುದ್ಧ ಭರ್ಜರಿಯಾಗಿ ಗೆದ್ದಿದೆ. ಮೂಲಕ ಗ್ರೂಪ್ 2 ಪಟ್ಟಿಯಲ್ಲಿ ಅಗ್ರಸ್ಥಾನದಿಂದ ಸೆಮೀಸ್ಗೆ ಎಂಟ್ರಿ ಕೊಟ್ಟಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ಮೊತ್ತ ಬೆನ್ನಟ್ಟಿದ ಜಿಂಬಾಬ್ವೆ ತಂಡವು 17.2 ಓವರ್ ಗಳಲ್ಲಿ 10 ವಿಕೆಟ್ ಕಳೆದುಕೊಂಡು 115 ರನ್ ಗೆ ಕುಸಿತಕಂಡಿತು. ಮೂಲಕ ಭಾರತ 71 ರನ್ ಗಳಿಂದ ಜಯ ದಾಖಲಿಸಿತು. ಇದರಿಂದ ಭಾರತ ಗ್ರ್ಯಾಂಡ್ಆಗಿ ಸೆಮಿ ಫೈನಲ್ಗೆ ಎಂಟ್ರಿ ನೀಡಿದೆ. ಇತ್ತ ಜಿಂಬಾಬ್ವೆ ಪರ ಕೇವಲ ಸಿಕಂಧರ್ ರಾಜಾ 34 ರನ್ ಮತ್ತು ರಾಯನ್ 35 ರನ್ ಗಳಿಸಿದರು.

ಇನ್ನು, ಜಿಂಬಾಬ್ವೆ ಆಟಗಾರರಿಗೆ ಯಾವುದೇ ಹಂತದಲ್ಲಿಯೂ ಟಾರ್ಗೆಟ್​ ಕಡೆ ಮುನ್ನುಗ್ಗಲು ಭಾರತದ ಬೌಲರ್​ಗಳು ಅವಕಾಶವನ್ನೇ ನೀಡಲಿಲ್ಲ. ಭಾರತದ ಪರ ಅಶ್ವಿನ್​ 3 ವಿಕೆಟ ಪಡೆದರೆ, ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಹಾಗೂ ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್ ತಲಾ 1 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖರಾದರು.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

11 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

38 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago