ಕ್ರೀಡೆ

ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಮೆಲ್ಬೋರ್ನ್​(ಆಸ್ಟ್ರೇಲಿಯಾ)  ಟಿ 20ವಿಶ್ವಕಪ್‌  2022 ಇಂಡಿಯಾ vs  ಜಿಂಬಾಂಬ್ಬೆ  : ಟಿ20 ವಿಶ್ವಕಪ್ 2022ರ ಸೂಪರ್ 12 ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಜಿಂಬಾಬ್ವೆ  ವಿರುದ್ಧ ಭರ್ಜರಿಯಾಗಿ ಗೆದ್ದಿದೆ. ಈ ಮೂಲಕ ಗ್ರೂಪ್ 2ರ ಪಟ್ಟಿಯಲ್ಲಿ ಅಗ್ರಸ್ಥಾನದಿಮದ ಸೆಮೀಸ್​ಗೆ ಎಂಟ್ರಿ ಕೊಟ್ಟಿದೆ.

ಟಿ20 ವಿಶ್ವಕಪ್ 2022  ಸೂಪರ್ 12 ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಜಿಂಬಾಬ್ವೆ  ವಿರುದ್ಧ ಭರ್ಜರಿಯಾಗಿ ಗೆದ್ದಿದೆ. ಮೂಲಕ ಗ್ರೂಪ್ 2 ಪಟ್ಟಿಯಲ್ಲಿ ಅಗ್ರಸ್ಥಾನದಿಂದ ಸೆಮೀಸ್ಗೆ ಎಂಟ್ರಿ ಕೊಟ್ಟಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ಮೊತ್ತ ಬೆನ್ನಟ್ಟಿದ ಜಿಂಬಾಬ್ವೆ ತಂಡವು 17.2 ಓವರ್ ಗಳಲ್ಲಿ 10 ವಿಕೆಟ್ ಕಳೆದುಕೊಂಡು 115 ರನ್ ಗೆ ಕುಸಿತಕಂಡಿತು. ಮೂಲಕ ಭಾರತ 71 ರನ್ ಗಳಿಂದ ಜಯ ದಾಖಲಿಸಿತು. ಇದರಿಂದ ಭಾರತ ಗ್ರ್ಯಾಂಡ್ಆಗಿ ಸೆಮಿ ಫೈನಲ್ಗೆ ಎಂಟ್ರಿ ನೀಡಿದೆ. ಇತ್ತ ಜಿಂಬಾಬ್ವೆ ಪರ ಕೇವಲ ಸಿಕಂಧರ್ ರಾಜಾ 34 ರನ್ ಮತ್ತು ರಾಯನ್ 35 ರನ್ ಗಳಿಸಿದರು.

ಇನ್ನು, ಜಿಂಬಾಬ್ವೆ ಆಟಗಾರರಿಗೆ ಯಾವುದೇ ಹಂತದಲ್ಲಿಯೂ ಟಾರ್ಗೆಟ್​ ಕಡೆ ಮುನ್ನುಗ್ಗಲು ಭಾರತದ ಬೌಲರ್​ಗಳು ಅವಕಾಶವನ್ನೇ ನೀಡಲಿಲ್ಲ. ಭಾರತದ ಪರ ಅಶ್ವಿನ್​ 3 ವಿಕೆಟ ಪಡೆದರೆ, ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಹಾಗೂ ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್ ತಲಾ 1 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖರಾದರು.

andolana

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

16 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 days ago