ಕ್ರೀಡೆ

ನಾನು ಯಾವಾಗಲೂ ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸುತ್ತೇನೆ : CWG ನಲ್ಲಿ ಚಿನ್ನ ಗೆದ್ದ ಬಜರಂಗ್ ಪುನಿಯಾ

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದಾಖಲೆ ಬರೆದ ಅವರು ಪದಕ ಪಡೆದ ನಂತರ ತಮ್ಮ ಮೊದಲ ಮಾತನ್ನು ಹಂಚಿಕೊಂಡಿದ್ದಾರೆ.

“ನಾನು ಯಾವಾಗಲೂ ನನ್ನ ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸುತ್ತೇನೆ. ಅವರ ಬೆಂಬಲಕ್ಕಾಗಿ ನಾನು ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಂದೆ, ನಾನು 2024 ರ ಒಲಿಂಪಿಕ್ಸ್‌ನಲ್ಲಿ ದೇಶಕ್ಕಾಗಿ ಚಿನ್ನದ ಪದಕವನ್ನು ಗೆಲ್ಲಲು ಪ್ರಯತ್ನಿಸುತ್ತೇನೆʼ. 

ಎಂದು ಮಾತನಾಡಿವ ಮೂಲಕ 2024ರ ಒಲಂಪಿಕ್ಸ್‌ನಲ್ಲಿ ದೇಶಕ್ಕೆ ಚಿನ್ನ ತರುವ ಭರವಸೆಯನ್ನು ನೀಡಿದ್ದಾರೆ.

ಇಂದು ನಡೆದ ಸ್ಪರ್ಧೆಯಲ್ಲಿ ಪುರುಷರ ವಿಭಾಗದ 65 ಕೆಜಿ ತೂಕದ ವಿಭಾಗದಲ್ಲಿ ಕೆನಡಾ ದೇಶದ ಮೆಕ್ ನೀಲ್ ಲಾಚ್ಲಾನ್ ಅವರನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ಪುನಿಯಾ ಅವರು ಮುಡಿಗೇರಿಸಿಕೊಂಡರು.

andolanait

Recent Posts

ಬೌದ್ಧ ಧರ್ಮಗುರು ದಲೈಲಾಮಾಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಗೌರವ

ಟಿಬೆಟ್‌ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…

34 mins ago

ಮಂಡ್ಯ| ಸಿದ್ಧಗಂಗಾಶ್ರೀಗಳ ಆದರ್ಶ ಅಜರಾಮರ: ಯು.ಸಿ.ಶಿವಕುಮಾರ್‌

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ…

37 mins ago

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

1 hour ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

1 hour ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

2 hours ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago