ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದಾಖಲೆ ಬರೆದ ಅವರು ಪದಕ ಪಡೆದ ನಂತರ ತಮ್ಮ ಮೊದಲ ಮಾತನ್ನು ಹಂಚಿಕೊಂಡಿದ್ದಾರೆ.
“ನಾನು ಯಾವಾಗಲೂ ನನ್ನ ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸುತ್ತೇನೆ. ಅವರ ಬೆಂಬಲಕ್ಕಾಗಿ ನಾನು ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಂದೆ, ನಾನು 2024 ರ ಒಲಿಂಪಿಕ್ಸ್ನಲ್ಲಿ ದೇಶಕ್ಕಾಗಿ ಚಿನ್ನದ ಪದಕವನ್ನು ಗೆಲ್ಲಲು ಪ್ರಯತ್ನಿಸುತ್ತೇನೆʼ.
ಎಂದು ಮಾತನಾಡಿವ ಮೂಲಕ 2024ರ ಒಲಂಪಿಕ್ಸ್ನಲ್ಲಿ ದೇಶಕ್ಕೆ ಚಿನ್ನ ತರುವ ಭರವಸೆಯನ್ನು ನೀಡಿದ್ದಾರೆ.
ಇಂದು ನಡೆದ ಸ್ಪರ್ಧೆಯಲ್ಲಿ ಪುರುಷರ ವಿಭಾಗದ 65 ಕೆಜಿ ತೂಕದ ವಿಭಾಗದಲ್ಲಿ ಕೆನಡಾ ದೇಶದ ಮೆಕ್ ನೀಲ್ ಲಾಚ್ಲಾನ್ ಅವರನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ಪುನಿಯಾ ಅವರು ಮುಡಿಗೇರಿಸಿಕೊಂಡರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…