ಕ್ರೀಡೆ

ನಾನು ಸರಿಯಾದ ಸಮಯಕ್ಕೆ ಭಾರತಕ್ಕೆ ಬಂದಿದ್ದೇನೆ: ಫುಟ್ಬಾಲ್‌ ತಾರೆ ಬೆಕ್‌ಹ್ಯಾಮ್‌

ಮುಂಬೈ : ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡದ ಮೊದಲ ಸೆಮಿಸ್‌ ಪಂದ್ಯಕ್ಕೆ ಫುಟ್ಬಾಲ್‌ ತಾರೆ ಸಾಕ್ಷಿಯಾಗಿದ್ದಾರೆ. ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಶತಕಗಳ ಅರ್ಧ ಶತಕ ಸಿಡಿಸಿದ್ದನ್ನು ಹೊಗಳಿದ ಫುಟ್ಬಾಲ್‌ ತಾರೆ ಡೆವಿಡ್‌ ಬ್ಯಾಕ್‌ಹ್ಯಾಮ್‌ “ನಾನು ಸರಿಯಾದ ಸಮಯಕ್ಕೆ ಭಾರತಕ್ಕೆ ಬಂದಿದ್ದೇನೆ” ಎಂದು ವಿರಾಟ್‌ ಶತಕಕ್ಕೆ ಮುಚ್ಚುಗೆ ವ್ಯಕ್ತಪಡಿಸಿದ್ದಾರೆ.

ನ್ಯೂಜಿಲ್ಯಾಂಡ್‌ ವಿರುದ್ಧ ತಮ್ಮ 50ನೇ ಏಕದಿನ ಶತಕ ಸಿಡಿಸಿದ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ, ಸಚಿನ್‌ ಹೆಸರಿನಲ್ಲಿದ್ದ 49 ಶತಕ ದಾಖಲೆಯನ್ನು ಮುರಿದು ಸಾರ್ವಕಾಲಿಕ ದಾಖಲೆ ನಿರ್ಮಿಸಿದರು.

ಡೆವಿಡ್‌ ಬ್ಯಾಕ್‌ಹ್ಯಾಮ್‌ ಅವರು ಸಿನ್‌ ತೆಂಡುಲ್ಕರ್‌, ಬಿಸಿಸಿಐ ಕಾರ್ಯದರ್ಶಿ ಜೈ ಶಾ ಅವರೊಂದಿಗೆ ಪಂದ್ಯ ವೀಕ್ಷಿಸಿದರು.

ಮೊದಲ ಇನ್ನಿಂಗ್ಸ್‌ ಬಳಿಕ ಮಾತನಾಡಿ, “ಈ ಕ್ರೀಡಾಂಗಣದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವುದು ನಿಜವಾದ ಸಂತೋಷ. ನಾನು ಇಂದು ಸಚಿನ್ ಅವರೊಂದಿಗೆ ಸ್ವಲ್ಪ ಸಮಯವನ್ನು ಕಳೆದಿದ್ದೇನೆ. ಅವರು ಈ ಕ್ರೀಡಾಂಗಣದಲ್ಲಿ ಏನು ಸಾಧಿಸಿದ್ದಾರೆಂದು ನನಗೆ ತಿಳಿದಿದೆ. ಸಚಿನ್ ಸಾಧನೆ ಮುರಿದ ವಿರಾಟ್ ಕೊಹ್ಲಿಯ ಶತಕದ ವೈಭವ ನಂಬಲು ಅಸಾಧ್ಯವಾಗಿದೆ. ನಾನು ಮೊದಲ ಬಾರಿಗೆ ಸರಿಯಾದ ಸಮಯಕ್ಕೆ ಭಾರತಕ್ಕೆ ಬಂದಿದ್ದೇನೆ. ಇದು ತುಂಬಾ ವಿಶೇಷ ಕ್ಷಣ” ಎಂದು ವಿರಾಟ್ ಶತಕಕ್ಕೆ ಬೆಕ್‌ ಹ್ಯಾಮ್‌ ಪ್ರತಿಕ್ರಿಯಿಸಿದ್ದಾರೆ.

 

andolanait

Recent Posts

ಕೆರೆ ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು : ಹನೂರು ಶಾಸಕ ಮಂಜುನಾಥ್‌

ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…

24 mins ago

ಹನೂರು | ಸುಗಮ ಸಂಚಾರಕ್ಕೆ 4.5ಕೋಟಿ ವೆಚ್ಚದಲ್ಲಿ 2 ಸೇತುವೆ ನಿರ್ಮಾಣ

ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…

39 mins ago

ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ಇಲ್ಲಿದೆ ಮಾಹಿತಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…

58 mins ago

ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…

2 hours ago

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…

3 hours ago

ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ನೀಡುವ ಬಗ್ಗೆ ಚರ್ಚೆ: ಸಚಿವ ಮುನಿಯಪ್ಪ

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…

3 hours ago