ಅಹ್ಮದಾಬಾದ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶಶ್ವಕಪ್ ಫೈನಲ್ ಪಂದ್ಯದ ವೀಕ್ಷಣೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ೧೯೮೩ರ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಅವರು ಭಾನುವಾರ ಆರೋಪ ಮಾಡಿದ್ದಾರೆ.
ಕಪಿಲ್ ದೇವ್ ನೇತೃತ್ವದ ಭಾರತ ತಂಡ ೧೯೮೩ರ ವಿಶ್ವಕಪ್ ಟೂರ್ನಿಯಲ್ಲಿ ಚೊಚ್ಚಲ ಟ್ರೋಪಿ ಗೆದ್ದಿದ್ದರು. ಈ ಪಂದ್ಯವು ೬೦ ಓವರ್ಗಳ ಪಂದ್ಯವಾಗಿತ್ತು.
೧೯೮೩ರ ತಮ್ಮ ಹಿಂದಿನ ತಂಡದ ಸದಸ್ಯರೊಂದಿಗೆ ಪಂದ್ಯ ವೀಕ್ಷಿಸಲು ಬಯಸಿದ್ದಾಗಿ ಅವರು ಹೇಳಿದ್ದಾರೆ.
ಭಾರತ ತಂಡ ಇತರೆ ಮಾಜಿ ನಾಯಕರಲ್ಲಿ ಸೌರವ್ ಗಂಗೂಲಿ ಅವರು ಉಪಸ್ಥಿತರಿದ್ದರು. ಅವರು ಮಾಜಿ ಬಿಸಿಸಿಐ ಅಧ್ಯಕ್ಷರಾಗಿದ್ದರು. ಅದಕ್ಕಾಗಿ ಅವರನ್ನು ಆಹ್ಬಾನಿಸಲಾಗಿತ್ತು.
ಟೂರ್ನಿಗೆ ಬಿಸಿಸಿಐನ ಮಾಜಿ ಅಧ್ಯಕ್ಷರು, ಅಧಿಕಾರಿಗಳನ್ನು ಆಹ್ವಾನಿಸುವುದು ಬಿಸಿಸಿಐನ ನಿಯಮವಾಗಿದೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…