ಅಹ್ಮದಾಬಾದ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶಶ್ವಕಪ್ ಫೈನಲ್ ಪಂದ್ಯದ ವೀಕ್ಷಣೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ೧೯೮೩ರ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಅವರು ಭಾನುವಾರ ಆರೋಪ ಮಾಡಿದ್ದಾರೆ.
ಕಪಿಲ್ ದೇವ್ ನೇತೃತ್ವದ ಭಾರತ ತಂಡ ೧೯೮೩ರ ವಿಶ್ವಕಪ್ ಟೂರ್ನಿಯಲ್ಲಿ ಚೊಚ್ಚಲ ಟ್ರೋಪಿ ಗೆದ್ದಿದ್ದರು. ಈ ಪಂದ್ಯವು ೬೦ ಓವರ್ಗಳ ಪಂದ್ಯವಾಗಿತ್ತು.
೧೯೮೩ರ ತಮ್ಮ ಹಿಂದಿನ ತಂಡದ ಸದಸ್ಯರೊಂದಿಗೆ ಪಂದ್ಯ ವೀಕ್ಷಿಸಲು ಬಯಸಿದ್ದಾಗಿ ಅವರು ಹೇಳಿದ್ದಾರೆ.
ಭಾರತ ತಂಡ ಇತರೆ ಮಾಜಿ ನಾಯಕರಲ್ಲಿ ಸೌರವ್ ಗಂಗೂಲಿ ಅವರು ಉಪಸ್ಥಿತರಿದ್ದರು. ಅವರು ಮಾಜಿ ಬಿಸಿಸಿಐ ಅಧ್ಯಕ್ಷರಾಗಿದ್ದರು. ಅದಕ್ಕಾಗಿ ಅವರನ್ನು ಆಹ್ಬಾನಿಸಲಾಗಿತ್ತು.
ಟೂರ್ನಿಗೆ ಬಿಸಿಸಿಐನ ಮಾಜಿ ಅಧ್ಯಕ್ಷರು, ಅಧಿಕಾರಿಗಳನ್ನು ಆಹ್ವಾನಿಸುವುದು ಬಿಸಿಸಿಐನ ನಿಯಮವಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…