ಕ್ರೀಡೆ

ವಿಶ್ವಕಪ್‌ ಫೈನಲ್‌ ಪಂದ್ಯಕ್ಕೆ ನನ್ನನ್ನು ಆಹ್ವಾನಿಸಿಲ್ಲ:‌ ಕಪಿಲ್‌ ದೇವ್‌

ಅಹ್ಮದಾಬಾದ್‌ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶಶ್ವಕಪ್‌ ಫೈನಲ್‌ ಪಂದ್ಯದ ವೀಕ್ಷಣೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ೧೯೮೩ರ ವಿಶ್ವಕಪ್‌ ವಿಜೇತ ತಂಡದ ನಾಯಕ ಕಪಿಲ್‌ ದೇವ್‌ ಅವರು ಭಾನುವಾರ ಆರೋಪ ಮಾಡಿದ್ದಾರೆ.

ಕಪಿಲ್‌ ದೇವ್‌ ನೇತೃತ್ವದ ಭಾರತ ತಂಡ ೧೯೮೩ರ ವಿಶ್ವಕಪ್‌ ಟೂರ್ನಿಯಲ್ಲಿ ಚೊಚ್ಚಲ ಟ್ರೋಪಿ ಗೆದ್ದಿದ್ದರು. ಈ ಪಂದ್ಯವು ೬೦ ಓವರ್‌ಗಳ ಪಂದ್ಯವಾಗಿತ್ತು.

೧೯೮೩ರ ತಮ್ಮ ಹಿಂದಿನ ತಂಡದ ಸದಸ್ಯರೊಂದಿಗೆ ಪಂದ್ಯ ವೀಕ್ಷಿಸಲು ಬಯಸಿದ್ದಾಗಿ ಅವರು ಹೇಳಿದ್ದಾರೆ.

ಭಾರತ ತಂಡ ಇತರೆ ಮಾಜಿ ನಾಯಕರಲ್ಲಿ ಸೌರವ್‌ ಗಂಗೂಲಿ ಅವರು ಉಪಸ್ಥಿತರಿದ್ದರು. ಅವರು ಮಾಜಿ ಬಿಸಿಸಿಐ ಅಧ್ಯಕ್ಷರಾಗಿದ್ದರು.  ಅದಕ್ಕಾಗಿ ಅವರನ್ನು ಆಹ್ಬಾನಿಸಲಾಗಿತ್ತು.

ಟೂರ್ನಿಗೆ ಬಿಸಿಸಿಐನ ಮಾಜಿ ಅಧ್ಯಕ್ಷರು, ಅಧಿಕಾರಿಗಳನ್ನು ಆಹ್ವಾನಿಸುವುದು ಬಿಸಿಸಿಐನ ನಿಯಮವಾಗಿದೆ.

 

 

 

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

21 mins ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

39 mins ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

6 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

22 hours ago