ಅಹ್ಮದಾಬಾದ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶಶ್ವಕಪ್ ಫೈನಲ್ ಪಂದ್ಯದ ವೀಕ್ಷಣೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ೧೯೮೩ರ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಅವರು ಭಾನುವಾರ ಆರೋಪ ಮಾಡಿದ್ದಾರೆ.
ಕಪಿಲ್ ದೇವ್ ನೇತೃತ್ವದ ಭಾರತ ತಂಡ ೧೯೮೩ರ ವಿಶ್ವಕಪ್ ಟೂರ್ನಿಯಲ್ಲಿ ಚೊಚ್ಚಲ ಟ್ರೋಪಿ ಗೆದ್ದಿದ್ದರು. ಈ ಪಂದ್ಯವು ೬೦ ಓವರ್ಗಳ ಪಂದ್ಯವಾಗಿತ್ತು.
೧೯೮೩ರ ತಮ್ಮ ಹಿಂದಿನ ತಂಡದ ಸದಸ್ಯರೊಂದಿಗೆ ಪಂದ್ಯ ವೀಕ್ಷಿಸಲು ಬಯಸಿದ್ದಾಗಿ ಅವರು ಹೇಳಿದ್ದಾರೆ.
ಭಾರತ ತಂಡ ಇತರೆ ಮಾಜಿ ನಾಯಕರಲ್ಲಿ ಸೌರವ್ ಗಂಗೂಲಿ ಅವರು ಉಪಸ್ಥಿತರಿದ್ದರು. ಅವರು ಮಾಜಿ ಬಿಸಿಸಿಐ ಅಧ್ಯಕ್ಷರಾಗಿದ್ದರು. ಅದಕ್ಕಾಗಿ ಅವರನ್ನು ಆಹ್ಬಾನಿಸಲಾಗಿತ್ತು.
ಟೂರ್ನಿಗೆ ಬಿಸಿಸಿಐನ ಮಾಜಿ ಅಧ್ಯಕ್ಷರು, ಅಧಿಕಾರಿಗಳನ್ನು ಆಹ್ವಾನಿಸುವುದು ಬಿಸಿಸಿಐನ ನಿಯಮವಾಗಿದೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…