ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆವೇಶ್ ಖಾನ್ ಅವರ ಸಂಭ್ರಮಾಚರಣೆ ಹಲವರ ಕಣ್ಣು ಕೆಂಪಗಾಗಿಸಿತ್ತು. ಇದೀಗ ಆವೇಶ್ ಖಾನ್ ಅವರು ಇದರ ಬಗ್ಗೆ ಮಾತನಾಡಿದ್ದಾರೆ.
ಆರ್ ಸಿಬಿ ಮತ್ತು ಎಲ್ಎಸ್ ಜಿ ನಡುವಿನ ಮೊದಲ ಪಂದ್ಯವು ರೋಚಕವಾಗಿ ಅಂತ್ಯಗೊಂಡಿತ್ತು. ಕೆಎಲ್ ರಾಹುಲ್ ತಂಡವು ವಿಜೇತರಾಗಿ ಹೊರಹೊಮ್ಮಿತು. ರನ್-ಚೇಸ್ ಪೂರ್ಣಗೊಂಡಾಗ ಪಿಚ್ ನಲ್ಲಿದ್ದ ಅವೇಶ್ ಖಾನ್ ಅವರು, ಸಂಭ್ರಮಾಚರಣೆಯಲ್ಲಿ ತನ್ನ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಇದಕ್ಕಾಗಿ ಅವರಿಗೆ ಭಾರಿ ದಂಡವನ್ನು ವಿಧಿಸಲಾಗಿತ್ತು.
ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…