ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆವೇಶ್ ಖಾನ್ ಅವರ ಸಂಭ್ರಮಾಚರಣೆ ಹಲವರ ಕಣ್ಣು ಕೆಂಪಗಾಗಿಸಿತ್ತು. ಇದೀಗ ಆವೇಶ್ ಖಾನ್ ಅವರು ಇದರ ಬಗ್ಗೆ ಮಾತನಾಡಿದ್ದಾರೆ.
ಆರ್ ಸಿಬಿ ಮತ್ತು ಎಲ್ಎಸ್ ಜಿ ನಡುವಿನ ಮೊದಲ ಪಂದ್ಯವು ರೋಚಕವಾಗಿ ಅಂತ್ಯಗೊಂಡಿತ್ತು. ಕೆಎಲ್ ರಾಹುಲ್ ತಂಡವು ವಿಜೇತರಾಗಿ ಹೊರಹೊಮ್ಮಿತು. ರನ್-ಚೇಸ್ ಪೂರ್ಣಗೊಂಡಾಗ ಪಿಚ್ ನಲ್ಲಿದ್ದ ಅವೇಶ್ ಖಾನ್ ಅವರು, ಸಂಭ್ರಮಾಚರಣೆಯಲ್ಲಿ ತನ್ನ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಇದಕ್ಕಾಗಿ ಅವರಿಗೆ ಭಾರಿ ದಂಡವನ್ನು ವಿಧಿಸಲಾಗಿತ್ತು.
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…