ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆವೇಶ್ ಖಾನ್ ಅವರ ಸಂಭ್ರಮಾಚರಣೆ ಹಲವರ ಕಣ್ಣು ಕೆಂಪಗಾಗಿಸಿತ್ತು. ಇದೀಗ ಆವೇಶ್ ಖಾನ್ ಅವರು ಇದರ ಬಗ್ಗೆ ಮಾತನಾಡಿದ್ದಾರೆ.
ಆರ್ ಸಿಬಿ ಮತ್ತು ಎಲ್ಎಸ್ ಜಿ ನಡುವಿನ ಮೊದಲ ಪಂದ್ಯವು ರೋಚಕವಾಗಿ ಅಂತ್ಯಗೊಂಡಿತ್ತು. ಕೆಎಲ್ ರಾಹುಲ್ ತಂಡವು ವಿಜೇತರಾಗಿ ಹೊರಹೊಮ್ಮಿತು. ರನ್-ಚೇಸ್ ಪೂರ್ಣಗೊಂಡಾಗ ಪಿಚ್ ನಲ್ಲಿದ್ದ ಅವೇಶ್ ಖಾನ್ ಅವರು, ಸಂಭ್ರಮಾಚರಣೆಯಲ್ಲಿ ತನ್ನ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಇದಕ್ಕಾಗಿ ಅವರಿಗೆ ಭಾರಿ ದಂಡವನ್ನು ವಿಧಿಸಲಾಗಿತ್ತು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…